Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೂರಿಯಾ ಸಮಸ್ಯೆ ಬಗೆಹರಿಸಲು ಅಥಣಿ ರಕ್ಷಣಾ ವೇದಿಕೆ ಮನವಿ

Advertisement
ಅಥಣಿ:  ತಾಲೂಕಿನ ಉತ್ತರ ಗಡಿ ಭಾಗವಾಗಿರುವಂತಹ ಅನಂತಪುರ ಹೋಬಳಿಯಲ್ಲಿ ಯೂರಿಯಾಗೆ ಅತ್ಯಂತ ಹೆಚ್ಚು ಬೇಡಿಕೆ ಇದೆ ಅದಕ್ಕೆ ತಕ್ಕಂತೆ ರಸಗು ಬರೋ ಬರುತ್ತಿಲ್ಲ. ಈ ವರ್ಷಕ್ಕೆ ವ್ಯತ್ಯಾಸ ಅಜಗಜಾಂತರವಾಗಿದ್ದು ಸಾಮಾನ್ಯಕ್ಕಿಂತ 200% ವ್ಯತ್ಯಾಸವಾಗುತ್ತಿದ್ದು, ಕಳೆದ ಎರಡು ತಿಂಗಳುಗಳಿನಿ oದ ಸಮರ್ಪಕವಾಗಿ ಯೂರಿಯಾ ರಸಗೊಬ್ಬರು ಬಾರದೆ ಇರುವುದರಿಂದ ಇಳುವರಿಯಲ್ಲಿ ಹೆಚ್ಚು ಕಡಿಮೆಯಾಗಿದ್ದು ರೈತರಲ್ಲಿ ಆತಂಕ ಮೂಡಿಸಿದೆ.



ಇದರೊಂದಿಗೆ ಕೆಲವು ಭಾಗಗಳಲ್ಲಿ ರಸಗೊಬ್ಬರ ಸಿಗುತ್ತಿದ್ದರು ಇನ್ನು ಕೆಲವು ಭಾಗಗಳಲ್ಲಿ ರಸಗೊಬ್ಬರವಿಲ್ಲದೆ ರೈತರು ಪರದಾಡುತ್ತಿದ್ದಾರೆ. ಅನಂತಪುರ ಹೋಬಳಿಯಲ್ಲಯೆ ಸಮರ್ಪಕವಾಗಿ ರಸಗೊಬ್ಬರ ಬಂದೇ ಇಲ್ಲ.

ರಸಗೊಬ್ಬರ ಸೊಸೈಟಿ ಗಳಿಲ್ಲದೇ ಇರುವುದರಿಂದ ಅನಂತಪುರ್ ಹೋಬಳಿಯಲ್ಲಿ ರೈತರು ಪರದಾಡುತ್ತಿದ್ದಾರೆ. ಈ ಹೊರತಾಗಿ ನಾವು ಕೇಳಿದರೆ ಅಧಿಕಾರಿಗಳು ಸಮರ್ಪಕವಾಗಿ ಉತ್ತರ ಕೊಡುತ್ತಿಲ್ಲ . ದೀಪಕ್ ಬುರ್ಲಿ ತಾಲೂಕಾ ಅಧ್ಯಕ್ಷರು ಕರ್ನಾಟಕ ರಕ್ಷಣಾ ವೇದಿಕೆ ಅಥಣಿ ನಮ್ಮ ವೈನಿಗೆ ಮಾಹಿತಿ ನೀಡಿದ್ದಾರೆ ಬನ್ನಿ ಕೇಳೋಣ.

ವರದಿ: ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ