Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರ ಒಂದು ವರ್ಷ ಪೂರ್ಣ: ಅಭಿಮಾನಿಗಳಿಂದ ಸಂಭ್ರಮಾಚರಣೆ

Advertisement
-------------ನಗರಸಭಾ ಅಧ್ಯಕ್ಷ ಎಂ ಸಮಿಉಲ್ಲಾ ಮತ್ತು ಉಪಾಧ್ಯಕ್ಷ ಮನೋಹರ್ ಅಧಿಕಾರಕ್ಕೆ ಒಂದು ವರ್ಷ

ಅರಸೀಕೆರೆ : ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಅಧಿಕಾರ ಒಂದು ವರ್ಷ ಮುಗಿದಿದ್ದು ನಗರಸಭಾ ಸದಸ್ಯರು ಹಾಗೂ ಅವರ ಅಭಿಮಾನಿಗಳಿಂದ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಚರಣೆ ಹಾಗೂ ಸಾಮಾಜಿಕ ಹೋರಾಟಗಾರ ಮಂಜು ಅವರಿಂದ ಅಧ್ಯಕ್ಷರಿಗೆ ಸನ್ಮಾನ ಮಾಡಿದರು.



ಈ ಸಂದರ್ಭದಲ್ಲಿ ಸದಸ್ಯರಾದ ಹರೀಶ್ ಮಾತನಾಡಿ ಮೊದಲು ನಮಗೆ ವಾರ್ಡ್ಗಳಲ್ಲಿ ಮರ್ಯಾದೆ ಇರಲಿಲ್ಲ ಈ ಅಧ್ಯಕ್ಷರು ಬಂದ ನಂತರ ನಮ್ಮ ವಾರ್ಡ್ಗಳ ಅಭಿವೃದ್ಧಿ ಕೆಲಸಗಳು ಸುಲಭ ರೀತಿಯಲ್ಲಿ ಆಗುತ್ತಿದೆ ಹಾಗೂ ನಮ್ಮ ಅರಸೀಕೆರೆಗೆ ಹೆಮ್ಮೆ ತರುವ ರೀತಿ ಅಂಬೇಡ್ಕರ್ ರವರ ಪುತ್ತಳಿ ಹತ್ತಿರ ರಾಷ್ಟ್ರಧ್ವಜ ನಿರ್ಮಾಣ ಮಾಡಿದ್ದಾರೆ ಹಾಗೂ ಹಲವಾರು ನಗರದ ಅಭಿವೃದ್ಧಿ ಕೆಲಸಗಳು ಮಾಡುತ್ತಿದ್ದಾರೆ ನಗರ ಸಭೆಯ ನಮ್ಮ ಎಲ್ಲಾ ಸದಸ್ಯರಿಂದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸುತ್ತೇನೆ.

ಹಾಸನ್ ರಸ್ತೆ ಎಡ ಭಾಗದಲ್ಲಿ ಉತ್ತಮವಾದ ಕೆಲಸವನ್ನು ಅಧ್ಯಕ್ಷರು ಮಾಡುವುದರ ಮೂಲಕ ಸಾಮಾಜಿಕ ರಸ್ತೆ ಡಾಂಬರೀಕರಣ ಹಾಗೂ ಚರಂಡಿ ವ್ಯವಸ್ಥೆಗಳನ್ನು ಸೂಕ್ತವಾದ ರೀತಿಯಲ್ಲಿ ಮಾಡಿಕೊಡುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಮಂಜು ಸಂತೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸುಲ್ತಾನ್ ಉಲ್ ಹಿಂದ್ ಟ್ರಸ್ಟ್ ವತಿಯಿಂದ ಅಧ್ಯಕ್ಷರಿಗೆ ಸನ್ಮಾನಿಸಲಾಯಿತು

ವರದಿ: ರಾಜು ಅರಸೀಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ