LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿಲಾರಕೊಟ್ ಗ್ರಾಮದಲ್ಲಿ ಪೊಲೀಸ್ ಸಿಬ್ಬಂದಿ ವತಿಯಿಂದ ಜಾಗೃತಿ ಕಾರ್ಯಕ್ರಮ.

Advertisement
ಸೇಡಂ:  ತಾಲೂಕಿನ ಮುಧೋಳ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಸಿಲಾರಕೊಟ್ ಗ್ರಾಮದಲ್ಲಿ ಪಿಎಸ್ಐ ದೌಲತ್ ಎನ್ ಕೆ ಅವರ ಆದೇಶದ ಮೇರೆಗೆ ಸಿಲಾರಕೊಟ್ ಗ್ರಾಮ ಬೀಟ್ ಪೊಲೀಸ್ ಅಧಿಕಾರಿಯಾದ ಮಲ್ಲಿಕಾರ್ಜುನ್ ಮತ್ತು ಉದಯ್ ಅವರ ನೇತೃತ್ವದಲ್ಲಿ ಈ,ಆರ್,ಎಸ್,ಎಸ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಪ್ರಕಾಶ್ ಗೌಡ್, ಮಹಿಪಾಲ್ ರೆಡ್ಡಿ, ಸಿದ್ದಯ್ಯ ಗೌಡ್, ಶೇಖರ್ ಗೌಡ್, ಬಸಂತ್ ರೆಡ್ಡಿ, ಸುರೇಶ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ