Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇರಾನ್'ನ ಸರ್ವೋಚ್ಚ ನಾಯಕನನ್ನಾಗಿ ಅಯತೊಲ್ಲಾ ಅರಾಫಿ ನೇಮಕ

Advertisement

ತೆಹ್ರಾನ್: ಇರಾನ್‌ನ ದೀರ್ಘಕಾಲದ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (86) ಅವರ ನಿಧನದ ಬೆನ್ನಲ್ಲೇ, ದೇಶದ ಅತ್ಯುನ್ನತ ಸ್ಥಾನಕ್ಕೆ ಅಯತೊಲ್ಲಾ ಅರಾಫಿ ಅವರನ್ನು ಮಧ್ಯಂತರ ಸರ್ವೋಚ್ಚ ನಾಯಕನನ್ನಾಗಿ (Interim Supreme Leader) ನೇಮಕ ಮಾಡಲಾಗಿದೆ.


ದಿರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅಲಿ ಖಮೇನಿ ಅವರ ನಿಧನವು ಇರಾನ್ ಮಾತ್ರವಲ್ಲದೆ ಇಡೀ ಮಧ್ಯಪ್ರಾಚ್ಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ.

ದೇಶದಲ್ಲಿ ಉಂಟಾಗಬಹುದಾದ ಅಸ್ಥಿರತೆಯನ್ನು ತಡೆಯಲು ಇರಾನ್‌ನ ಪ್ರಭಾವಿ 'ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್' ತಕ್ಷಣವೇ ಸಭೆ ಸೇರಿ, ಹಿರಿಯ ಧಾರ್ಮಿಕ ವಿದ್ವಾಂಸರಾದ ಅಯತೊಲ್ಲಾ ಅರಾಫಿ ಅವರಿಗೆ ತಾತ್ಕಾಲಿಕವಾಗಿ ದೇಶದ ಚುಕ್ಕಾಣಿ ವಹಿಸಲು ನಿರ್ಧರಿಸಿದೆ.

ಯಾರು ಈ ಅಯತೊಲ್ಲಾ ಅರಾಫಿ?

ಅಯತೊಲ್ಲಾ ಅರಾಫಿ ಅವರು ಇರಾನ್‌ನ ಶೈಕ್ಷಣಿಕ ಮತ್ತು ಧಾರ್ಮಿಕ ವಲಯದಲ್ಲಿ ಅತೀವ ಪ್ರಭಾವ ಹೊಂದಿರುವ ವ್ಯಕ್ತಿ. ಅವರು ಈ ಹಿಂದೆ ಇರಾನ್‌ನ ಪ್ರಸಿದ್ಧ ಧಾರ್ಮಿಕ ಶಿಕ್ಷಣ ಸಂಸ್ಥೆಗಳ (Seminaries) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಖಮೇನಿ ಅವರಿಗೆ ಅತ್ಯಂತ ಆಪ್ತರಾಗಿದ್ದ ಇವರು, ಈಗ ದೇಶದ ಸಂಕಷ್ಟದ ಸಮಯದಲ್ಲಿ ನಾಯಕತ್ವದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ