Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿ ಯೋಜನೆಗಳಿಂದ ರೈತರ ಆತ್ಮಹತ್ಯೆ ಇಳಿಕೆ :ಅಜೀಂ ಪ್ರೇಮ್‌ ಜೀ ವಿವಿ ವರದಿ 

Advertisement
ಬೆಂಗಳೂರು: ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಈ ಸಾಲಿನಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂಬುದು ಅಜೀಂ ಪ್ರೇಮ್‌ ಜೀ ವಿಶ್ವವಿದ್ಯಾಲಯದವರು ನಡೆಸಿರುವ ಅಧ್ಯಯನ ವರದಿಯಲ್ಲಿ ಬಹಿರಂಗಗೊಂಡಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇದೇ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ ಶೇ.80 ಮಹಿಳೆಯರು ತಾವು ಆರ್ಥಿಕ ಸ್ವಾತಂತ್ರ್ಯ ಪಡೆದಿದ್ದು, ಕುಟುಂಬದ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶೇ.37 ಫಲಾನುಭವಿಗಳು ಗ್ಯಾರಂಟಿ ಹಣವನ್ನು ಸಾಲ ಮರುಪಾವತಿಗಾಗಿ ಬಳಕೆ ಮಾಡಿಕೊಂಡು, ಋಣಮುಕ್ತರಾಗುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಒಟ್ಟಿನಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಫಲ ನಾಡಿನ ಜನರ ಬದುಕಿನಲ್ಲಿ ಕಾಣುತ್ತಿರುವುದು ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ.

ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿಭಾಗ್ಯಗಳೆಂದು ಹೀಗಳೆಯುತ್ತಿದ್ದವರ ಎದುರು ಗ್ಯಾರಂಟಿ ಯೋಜನೆಯು ಜನರ ಬದುಕು ಬದಲಿಸಿ, ಗೆದ್ದುಬೀಗಿದೆ ಎಂದು ಸಿಎಂ ತಿಳಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ