Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಗಳಿ ಗ್ರಾಮಕ್ಕೆ ಆಗಮಿಸಿದ ಬಬಲಾದಿ ಶ್ರೀಗಳು

Advertisement
ಐಗಳಿ: ಅಥಣಿ ತಾಲೂಕಿನ ಐಗಳಿ ಗ್ರಾಮಕ್ಕೆ ಪ್ರತಿ ವರ್ಷದಂತೆ ಈ ವರ್ಷವೂ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿಯ ಬಬಲಾದಿ ಮಠದ ಶ್ರೀ ಶಿವುರುದ್ರಯ್ಯ ಮಹಾದೇವಯ್ಯ ಸ್ವಾಮಿಗಳು ಸೋಮವಾರ ಐಗಳಿ ಗ್ರಾಮಕ್ಕೆ ಆಗಮಿಸಿದರು.
ಪ್ರತಿ ವರ್ಷ ಗ್ರಾಮದಲ್ಲಿ ಯುಗಾದಿ ನಂತರ ಪ್ರತಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ಮಾಡುವುದು ಮಠದ ವಾಡಿಕೆ ಅದರಂತೆ ಅವರು ಸೋಮವಾರ ಸಂಜೆ ಗ್ರಾಮದ ಬಬಲಾದಿ ಮಠಕ್ಕೆ ಆಗಮಿಸಿದರು.

[video width="848" height="478" mp4="https://bharathvaibhav.com/wp-content/uploads/2025/04/WhatsApp-Video-2025-04-10-at-6.11.26-PM.mp4"][/video]

ಗ್ರಾಮಸ್ಥರೆಲ್ಲರೂ ವಾದ್ಯ ಮೇಳದೊಂದಿಗೆ ಮೆರವಣಿಗೆ ಮೂಲಕ ಶ್ರೀಗಳನ್ನು ಸ್ವಾಗತಿಸಿದರು ಈ ಸಂದರ್ಭದಲ್ಲಿ ಭೀಮು ಸಿಂಗೆ ಕೊಂಬು ಪಡೆಯುವವರು ಚಿಕ್ಕಪಡಸಲಗಿ. ಅಪ್ಪಯ್ಯ ಸ್ವಾಮಿ ಅರ್ಚಕರಾದ ಸಾಬಣ್ಣ ಹಾಲಳ್ಳಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಎಲ್ಲಪ್ಪ ಮಿರ್ಜಿ ಪುಂಡಲಿಕ ಮಾದರ ಹಲಗಿವಾದ ರಾಜ್ಯ ಮಟ್ಟದ ಪ್ರಶಸ್ತಿ ಭಾಜನರು. ಸದಾಶಿವ ಸಿಂಧೂರ್ ಚಿದಾನಂದ್ ಸಿಂದೂರ್ ಭೀಮು ಸಿಂಧೂರ್ ಸದಾಶಿವ ಹಾಲಳ್ಳಿ ದರ್ಶನ್ ಮಾಳಿ ಭೀಮು ಮಾಳಿ ಬಸು ಮಾಳಿ ರಾಚಪ್ಪ ಮಾದರ್ ಹಾಗೂ ಸಮಸ್ತ ಐಗಳಿ ಗ್ರಾಮದ ಬಬಲಾದಿ ಮಠದ ಶ್ರೀ ಭಕ್ತರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ