Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

52 ವರ್ಷಗಳ ನಂತರ ಜನಿಸಿದ ಹೆಣ್ಣು ಮಗು : ಮುಗಿಲು ಮುಟ್ಟಿದ ಕುಟುಂಬಸ್ಥರ ಸಂಭ್ರಮ 

Advertisement

ಇಂದೋರ್: ಹೆಣ್ಣು ಮಗು ಎಂದರೆ ಸಾಕ್ಷಾತ್ ಮಹಾಲಕ್ಷ್ಮಿ ಮನೆಗೆ ಬಂದಂತೆ ಎಂಬ ನಂಬಿಕೆ ಭಾರತೀಯರಲ್ಲಿದೆ.

ಆದರೆ ಇಲ್ಲೊಂದು ಕುಟುಂಬ ಬರೋಬ್ಬರಿ 52 ವರ್ಷಗಳಿಂದ ಈ 'ಮಹಾಲಕ್ಷ್ಮಿ'ಯ ಆಗಮನಕ್ಕಾಗಿ ಕಾದು ಕುಳಿತಿತ್ತು. ಕೊನೆಗೂ ಐದು ದಶಕಗಳ ನಂತರ ಮನೆಯಲ್ಲಿ ಹೆಣ್ಣು ಮಗುವಿನ ಅಳು ಕೇಳಿಸಿದ್ದು, ಕುಟುಂಬಸ್ಥರ ಸಂಭ್ರಮ ಮುಗಿಲು ಮುಟ್ಟಿದೆ.

ಮಧ್ಯಪ್ರದೇಶದ ಇಂದೋರ್ ನಗರದ ಅಪರೂಪದ ಮತ್ತು ಭಾವುಕ ಕ್ಷಣದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಹೃದಯ ಗೆಲ್ಲುತ್ತಿದೆ.

ಆಸ್ಪತ್ರೆಯಲ್ಲೇ ಹಬ್ಬದ ವಾತಾವರಣ

ಇಂದೋರ್‌ನ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಬೇಲಾ ಶಾ ಜೈನ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಸುಂದರ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ, ವೈದ್ಯರು ನವಜಾತ ಹೆಣ್ಣು ಮಗುವನ್ನು ಎತ್ತಿಕೊಂಡು ಆಪರೇಷನ್ ಥಿಯೇಟರ್‌ನಿಂದ ಹೊರಬರುತ್ತಿದ್ದಂತೆಯೇ ಹೊರಗೆ ಕಾಯುತ್ತಿದ್ದ ಕುಟುಂಬದ ಸದಸ್ಯರು ಹರ್ಷೋದ್ಗಾರ ಮಾಡುವುದನ್ನು ಕಾಣಬಹುದು. ಪ್ರತಿಯೊಬ್ಬರ ಮುಖದಲ್ಲೂ ಬೆಲೆಕಟ್ಟಲಾಗದ ನಗು ಮೂಡಿದ್ದು, ಚಪ್ಪಾಳೆ ತಟ್ಟುವ ಮೂಲಕ ತಮ್ಮ ಮನೆಯ ಪುಟ್ಟ ರಾಜಕುಮಾರಿಯನ್ನು ಸ್ವಾಗತಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜುರವರನ್ನ ಉಚ್ಚಟನೆ ಮಾಡಿರುವ ಬಿಜೆಪಿ ಪಕ್ಷದ ವಿರುದ್ಧ ಮದ್ದೂರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶಖಡಕಲಾಟ ಪೊಲೀಸರಿಂದ ಮೋಟರ್ ಸೈಕಲ್‌ ಕಳ್ಳರ ಬಂಧನವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಾಗಲಕೋಟೆ ವಿಭಾಗದ ವ್ಯವಸ್ಥಾಪಕರಿಗೆ ಸಾರ್ವಜನಿಕರ ಪರವಾಗಿ ಮನವಿ52 ವರ್ಷಗಳ ನಂತರ ಜನಿಸಿದ ಹೆಣ್ಣು ಮಗು : ಮುಗಿಲು ಮುಟ್ಟಿದ ಕುಟುಂಬಸ್ಥರ ಸಂಭ್ರಮ ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ ಭಾರತಕ್ಕೆ ಮತ್ತೇ ಮೂರು ಚಿನ್ನದ ಪದಕಭಾರತಕ್ಕೆ ಬಾಕ್ಸಿಂಗ್‌ನಲ್ಲೇ ೭ ಚಿನ್ನದ ಪದಕಭಾರತ ಹಾಕಿಯ ಅದೃಷ್ಟ ಬದಲಾಯಿಸುವುದೇ ಆರೆಂಜ್ ಜೆರ್ಸಿಪೆರುವಿನಲ್ಲಿ ಪ್ರವಾಸಿ ವಿಮಾನ ಪತನ : ಇಬ್ಬರು ಪೈಲಟ್‌ ಗಳು ಸೇರಿ 13 ಜನರು ಸಾವುಭಾರಿ ಮಳೆಗೆ ಗುಡ್ಡ ಕುಸಿತ : ಮೂವರು ಸ್ಥಳದಲ್ಲೇ ದುರಂತ ಅಂತ್ಯ