Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾದಾಮಿಯ ಸಿದ್ದರಾಮಯ್ಯನವರ ಅಭಿಮಾನಿ ಬಳಗದಿಂದ  ಸಂಯುಕ್ತ ಪಾಟೀಲ ಪರ ಭರ್ಜರಿ ಪ್ರಚಾರ

Advertisement
ಬಾಗಲಕೋಟೆ : ಲೋಕಸಭಾ ಚುನಾವಣೆ ಅಭ್ಯರ್ಥಿ ಸಂಯುಕ್ತಾ ಪಾಟೀಲ ಪರ ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ಅಭಿಮಾನಿ ಬಳಗದಿಂದ ಕಾಂಗ್ರೆಸ್ ನ ಯುವಮುಖಂಡ ಸಿದ್ದರಾಮಯ್ಯನವರ ಆಪ್ತ ಹೊಳಬಸು ಶಟ್ಟರ್ ನೇತೃತ್ವದಲ್ಲಿ ಪ್ರಚಾರ ನಡೆಸಿದರು..ಕಾಂಗ್ರೆಸ್ ಪಕ್ಷದ ಪ್ರ ಪ್ರಚಾರವನ್ನು ಬಾದಾಮಿ ತಾಲೂಕಿನ ಗ್ರಾಮಗಳಾದ ಬೇಲೂರು, ಡಾಣಕಶಿರೂರ, ಮಣ್ಣೇರಿ,ಗುಡ್ಡದಮಲ್ಲಾಪುರ,ಅನಂತಗಿರಿ,ನಸಗುನ್ನಿ,ಹೊಸೂರು, ಗಿಡ್ಡನಾಯಕನಾಳ ಗ್ರಾಮಗಳಿಗೆ ಬಾಗಲಕೋಟೆ ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯಾದ ಶ್ರೀಮತಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಪ್ರಚಾರ ಮಾಡಿದರು.



ಪ್ರಚಾರ ಸಭೆಯಲ್ಲಿ ಹನುಮಂತ ಯಕ್ಕಪ್ಪನವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ,ಜಿ.ಪಂ ಮಾಜಿ ಸದಸ್ಯರಾದ ಎಂ. ಬಿ.ಹಂಗರಗಿ,ಜಿ.ಪಂ ಮಾಜಿ ಉಪಾಧ್ಯಕ್ಷರಾದ ಪಿ ಆರ್ ಗೌಡರ ಹಾಗೂ ಶ್ರೀ ಮಹೇಶ. ಎಸ್.ಹೊಸಗೌಡರ ಕೆಪಿಸಿಸಿ ಹಿಂದುಳಿದ ವರ್ಗ ಪ್ರಧಾನ ಕಾರ್ಯದರ್ಶಿಗಳು ಇವರ ಮಾರ್ಗದರ್ಶನದಲ್ಲಿ ತಾಲೂಕಿನ ಮುಖಂಡರಾದ ಎಫ್.ಆರ್.ಪಾಟೀಲ, ಬಸವರಾಜ ಡೊಳ್ಳಿನ,ದ್ಯಾಮಣ್ಣ ಯಾಕನಾಳ,ಲಾಡಸಾಬ,ಬಿ.ಆರ್.ಪಾಟೀಲ, ವೈ.ಆರ್.ಪಾಟೀಲ, ಹನಮಂತ ಮುಷ್ಷಿಗೇರಿ, ಆರ್ ಎಫ್ ಭಾಗವಾನ್,ಎಂ ಡಿ ಯಲಿಗಾರ್,ಶಶಿಕಾಂತ ಉದಗಟ್ಟಿ ,ರೇವಣಸಿದ್ದಪ್ಪ ನೋಟಗಾರ, ತಾಲ್ಲೂಕು ಅದ್ಯಕ್ಷರಾದ ಹನುಮಂತ ದೇವರಮನಿ ,ರಂಗು ಗೌಡರ,
ಬಸವರಾಜ ಬ್ಯಾಹಟ್ಟಿ, ಮುತ್ತಪ್ಪ ಗಾಜಿ,ಶಿವಾನಂದ ಮುದೋಳ,ರವಿ ಹೆರಕಲ್, ರಂಗಪ್ಪ ಅಮರಣ್ಣವರ,ಸಿದ್ದಪ್ಪ ಉದ್ದನ್ನವರ,ಸಿದ್ದು ಗೌಡರ,
ಚಂದ್ರಶೇಖರ ಚಿಂತಾಕಲ,ಶಫಿ ಜಲಗೇರಿ,ನಜೀರ ಮುಷ್ಟಿಗೇರಿ, ಪಿ.ಕೆ.ಪಿ.ಎಸ್ ಅಧ್ಯಕ್ಷರಾದ ಉದ್ದನ್ನವರ ಸರ್,ಶಿವಾನಂದ ದ್ಯಾಮಣ್ಣವರ,ಕರಿಗೌಡ ಮುಷ್ಟಿಗೇರಿ, ಸೇರಿದಂತೆ ಅನೇಕ ಮುಖಂಡರು ಕಾರ್ಯಕರ್ತರು ಗ್ರಾಮಸ್ಥರು ಭಾಗವಹಿಸಿದ್ದರು.

ವರದಿ: ರಾಜೇಶ್. ಎಸ್. ದೇಸಾಯಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ