
ಪ್ರಚಾರ ಕಾರ್ಯದಲ್ಲಿ ಸಂದರ್ಭದಲ್ಲಿ ಜೆ ಡಿ ಎಸ್ ಪಕ್ಷದ ಬಾಗಲಕೋಟ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ,ಮಾಜಿ ಶಾಸಕ ಎಂ. ಕೆ. ಪಟ್ಟಣಶೆಟ್ಟಿ,ಬಿ ಜೆ ಪಿ ಜಿಲ್ಲಾಧ್ಯಕ್ಷ ಶಾಂತಗೌಡ. ಟಿ. ಪಾಟೀಲ,ಯುವ ಮುಖಂಡ ಮಹಾಂತೇಶ್ ಮಮದಾಪೂರ, ಮಾಜಿ ಕೃಷ್ಣಾ ಕಾಡಾ ಅಧ್ಯಕ್ಷರಾದ ಬಿ. ಪಿ. ಹಳ್ಳೂರ, ಕುಮಾರಗೌಡ ಜನಾಲಿ, ತಾಲೂಕಾ ಮಂಡಲ ಅಧ್ಯಕ್ಷ ನಾಗರಾಜ್ ಕಾಚಟ್ಟಿ, ಎಫ್. ಆರ್. ಪಾಟೀಲ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಪದಾಧಿಕಾರಿಗಳು ಹಾಗೂ ಊರಿನ ಗುರುಹಿರಿಯರು ಉಪಸ್ಥಿತರಿದ್ದರು.
ವರದಿ:- ರಾಜೇಶ್. ಎಸ್. ದೇಸಾಯಿ

