Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆ ಉಪಚುನಾವಣೆ : 13 ಸಾವಿರ ಮತಗಳಿಂದ ಉಮೇಶ್ ಮೇಟಿ ಮುನ್ನಡೆ 

Advertisement

ಬೆಂಗಳೂರು : ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು (ಮೇ 4) ಹೊರಬೀಳಲಿದೆ.

ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಯ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಅಧಿಕೃತ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.

ಬಾಗಲಕೋಟೆ ವಿಧಾನಸಭೆ ಉಪಚುನಾಣೆಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ.

 ಕಾಂಗ್ರೆಸ್ ನ ಉಮೇಶ್ ಮೇಟಿ ಮುನ್ನಡೆ 13 ಸಾವಿರ ಮತಗಳ ಸಾಧಿಸಿದ್ದರೆ, ಬಿಜೆಪಿಯ ವೀರಣ್ಣ ಚರಂತಿಮಠ ಹಿನ್ನಡೆ ಸಾಧಿಸಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆಯಲ್ಲಿ ಸದ್ಯ ಕಾಂಗ್ರೆಸ್ ನ ಸಮರ್ಥ್ ಶಾಮನೂರು ಮುನ್ನಡೆ ಸಾಧಿಸಿದ್ದಾರೆ. ಮೂರನೇ ಸುತ್ತಿನ ಮತ ಎಣಿಕೆಯಲ್ಲಿ 718 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ.: ಪ್ರಿಯಾಂಕ್ ಖರ್ಗೆ ಅಮ್ಮನಿಲ್ಲದ ಕಂದನ ಅಳು, ಪೊಲೀಸರ ಮಡಿಲಲ್ಲಿ ಲಾಲಿ : ಕಾನ್ಸ್‌ಟೇಬಲ್ ಪರೀಕ್ಷೆಯಲ್ಲಿ ಮಾನವೀಯತೆ ಕರ್ನಾಟಕ ಬಂದ್​ ಮಾಡೇ ಮಾಡ್ತೀವಿ, ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ವಾಟಾಳ್ ನಾಗರಾಜ್ ಕುರೆ ಕುರೆಯೊಳಗಿನ ಸಣ್ಣ ಬಾಲ್ ನುಗ್ಗಿ 5 ವರ್ಷದ ಮಗು ಸಾವು ರಾಜಕೀಯಕ್ಕಿಂತ ರಾಜ್ಯದ ರೈತರ,‌ ಜನರ ಹಿತ ಮುಖ್ಯ : ಡಿ. ಕೆ ಶಿವಕುಮಾರ್ ಕಡೆಯ ದಿನ ಮತ್ತಷ್ಟು ಪದಕ ಪಡೆಯಲು ಭಾರತ ಸ್ಪರ್ಧಿಗಳ ಯತ್ನಲಂಕಾ ವಿರುದ್ಧದ ಸರಣಿಗೆ ಬೂಮ್ರಾ ಗೈರುರಾಜುರವರನ್ನ ಉಚ್ಚಟನೆ ಮಾಡಿರುವ ಬಿಜೆಪಿ ಪಕ್ಷದ ವಿರುದ್ಧ ಮದ್ದೂರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶಖಡಕಲಾಟ ಪೊಲೀಸರಿಂದ ಮೋಟರ್ ಸೈಕಲ್‌ ಕಳ್ಳರ ಬಂಧನವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಾಗಲಕೋಟೆ ವಿಭಾಗದ ವ್ಯವಸ್ಥಾಪಕರಿಗೆ ಸಾರ್ವಜನಿಕರ ಪರವಾಗಿ ಮನವಿ