Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾಗವಾಟ್ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ದದ ಅವಿಶ್ವಾಸಕ್ಕೆ ಸೋಲು

Advertisement
ಮಾನ್ವಿ : ತಾಲ್ಲೂಕಿನ ಬ್ಯಾಗವಾಟ್ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಮರಮ್ಮ ವಿರುದ್ದ ಮಂಡಿಸಲಾದ ಅವಿಶ್ವಾಸ ನಿರ್ಣಯಕ್ಕೆ ಕೋರಂ ಕೋರತೆಯಿಂದಾಗಿ ಸೋಲಾಗಿದ್ದು ಹಾಲಿ ಅಧ್ಯಕ್ಷೆ ಅಮರಮ್ಮ ಬಾಕಿ ಇರುವ ೬ ತಿಂಗಳ ಅವಧಿಗೆ ಅಧ್ಯಕ್ಷರಾಗಿ ಮುಂದುವರೆಯುವುದಕ್ಕೆ ಅವಕಾಶ ದೊರೆತಂತಾಗಿದೆ.
ಬ್ಯಾಗವಾಟ ಗ್ರಾಮದ ಗ್ರಾಮ ಪಂಚಾಯಿತಿಯ ಹಾಲಿ ಅಧ್ಯಕ್ಷರಾದ ಅಮರಮ್ಮ ರವರ ವಿರುದ್ದ ೧೨ ಗ್ರಾಮ ಪಂಚಾಯಿತಿ ಸದಸ್ಯರು ರಾಯಚೂರು ಸಹಾಯಕ ಆಯುಕ್ತರಿಗೆ ಗ್ರಾ.ಪಂ.ಅಧ್ಯಕ್ಷ ವಿರುದ್ದ ಅವಿಶ್ವಸ ನಿಲುವಳಿ ಮಂಡಿಸಿ ಪತ್ರ ನೀಡಿದರಿಂದ ಶುಕ್ರವಾರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಲೆ ನೇತೃತ್ವದಲ್ಲಿ ಅವಿಶ್ವಸ ನಿಲುವಳಿಗಾಗಿ ಅವಕಾಶ ನೀಡಿ ಸಭೆ ಕರೆದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಒಟ್ಟು ೧೬ ಸದಸ್ಯ ಬಲದಲ್ಲಿ ಸದಸ್ಯೆ ವಿದ್ಯಾಶ್ರೀ ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಉಳಿದ ೧೫ ಸದಸ್ಯರಲ್ಲಿ ಅವಿಶ್ವಸ ನಿರ್ಣಯ ಮಂಡಿಸಿದ ಸದಸ್ಯರಲ್ಲಿ ಯಾವೋಬ್ಬ ಸದಸ್ಯರು ಕೂಡ ನಿಗದಿತ ಸಮಯದ ಒಳಗಾಗಿ ಸಭೆಗೆ ಹಾಜರಾಗದೆ ಇದ್ದದರಿಂದ ಅಧ್ಯಕ್ಷರ ವಿರುದ್ದದ ಅವಿಶ್ವಾಸ ನಿರ್ಣಯಕ್ಕೆ ಕೊರಂ ಕೋರತೆ ಹಿನ್ನೆಲೆಯಲ್ಲಿ ಸೋಲಾಗಿರುವುದಾಗಿ ಹಾಗೂ ಹಾಲಿ ಅಧ್ಯಕ್ಷೆ ಅಮರಮ್ಮನವರೆ ಮುಂದುವರೆಯಲಿದ್ದಾರೆ ಎಂದು ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಲೆ ತಿಳಿಸಿದರು
ಬ್ಯಾಗವಾಟ ಗ್ರಾ.ಪಂ. ಪಿ.ಡಿ.ಒ. ಶಿವುಕುಮಾರ್, ತಾಲೂಕು ಪಂಚಾಯಿತಿ ವ್ಯವಸ್ಥಾಪಕ ಬಸವರಾಜ್, ಕಾರ್ಯದರ್ಶಿ ವಿಜಯಕುಮಾರ್, ಚನ್ನಬಸವ ಸೇರಿದಂತೆ ಗ್ರಾಪಂ ಸಿಬ್ಬಂದಿಗಳು ಇದ್ದರು.
27-ಮಾನ್ವಿ-04:
ಮಾನ್ವಿ : ತಾಲ್ಲೂಕಿನ ಬ್ಯಾಗವಾಟ್ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಮರಮ್ಮ ವಿರುದ್ದ ಮಂಡಿಸಲಾದ ಅವಿಶ್ವಾಸ ನಿರ್ಣಯ ಸಭೆಯಲ್ಲಿ ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಲೆ ಭಾಗವಹಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ