Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾರಿ ಕುಲ ಸಮಾಜದ ಬಲ: ವಿದ್ಯಾ ವಿದ್ಯಾಧರ ಸವದಿ

Advertisement
 

ಹಲ್ಯಾಳ : ದಿನಾಂಕ 09/03/26 ರಂದು ನ್ಯಾಯಾಲಯಗಳ ಸಂಕೀರ್ಣ ಅಥಣಿಯಲ್ಲಿ , ತಾಲೂಕು ನ್ಯಾಯವಾದಿಗಳ ಸಂಘದ ವತಿಯಿಂದ ನಡೆದ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದರು.11 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ  ಈರಣ್ಣ ಇ ಎಸ್.ಮುಖ್ಯ ಅತಿಥಿಗಳು,ಅತಿಥಿಗಳು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ವಿದ್ಯಾ ವಿದ್ಯಾಧರ ಸವದಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಇಂದು ಜಗತ್ತಿನಲ್ಲಿ ಮಹಿಳೆಯೇ ಸರ್ವ ಶಕ್ತಿ,ಎಲ್ಲ ರಂಗಗಳಲ್ಲಿ ಮಹಿಳೆ ಮುಂಚೂಣಿಯಲ್ಲಿದ್ದಾಳೆ ಅವಳಿಗೆ ಇನ್ನು ಸಹಕರಿಸಿದರೆ ಇನ್ನು ಮುಂದೆ ಬರುತ್ತಾಳೆ ಎಂದರು. ಈ ವೇಳೆ ಈರಣ್ಣ ಇ. ಎಸ್.11ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು, ಸಾಲಮಂಟಪ ಮಾನ್ಯ ಪ್ರಧಾನ ಸಿವಿಲ್ ಜಡ್ಜ್ ಜೆ ಎಂ ಎಫ್ ಸಿ ಅಥಣಿ, ಭಾಗ್ಯಶ್ರೀ ಮಾದರ 3ನೇ ಸಿವಿಲ್ ಜಡ್ಜ್ ಜೆ ಎಂ ಎಫ್ ಸಿ ಅಥಣಿ, ಕವಿತಾ ಛಲವಾದಿ ಎ ಪಿ ಪಿ, ಗೀತಾ ಕಾಂಬಳೆ ಮಹಿಳಾ ಪ್ರತಿನಿಧಿ,ಶ್ರೀಮತಿ ರೇಖಾ ಎಂ.ಕುಳ್ಳೊಳ್ಳಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು,ಪ್ರಧಾನ ಕಾರ್ಯದರ್ಶಿ ಮತ್ತು ಸಂಘದ ಎಲ್ಲ ಪದಾಧಿಕಾರಿಗಳು,ನ್ಯಾಯವಾದಿಗಳು ಭಾಗವಹಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ