Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡೇಟಿಂಗ್ ಆಯಪ್ ಬಳಸುವವರ ಸಂಖ್ಯೆಯಲ್ಲಿ ಬೆಂಗಳೂರು ನಂ. 1

Advertisement

ಬೆಂಗಳೂರು : ವಿವಾಹೇತರ ಸಂಬಂಧಗಳಿಗಾಗಿ ಡೇಟಿಂಗ್ ಆಯಪ್ ಬಳಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೇವಲ ಭಾರತವೊಂದರಲ್ಲೇ 3 ಮಿಲಿಯನ್ ದಾಟಿದ್ದು, ಬೆಂಗಳೂರಿನಲ್ಲೇ ಅತಿ ಹೆಚ್ಚು ಜನ ಬಳಕೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.


ಗ್ಲೀಡನ್ ಎಂಬ ವಿವಾಹೇತರ ಸಂಬಂಧಿ ಆಯಪ್ ವೊಂದು ಇತ್ತೀಚೆಗೆ ಸರ್ವೇಯೊಂದನ್ನು ನಡೆಸಿದ್ದು, ಭಾರತವೊಂದರಲ್ಲೇ ಬರೋಬ್ಬರಿ 3 ಮಿಲಿಯನ್ ಜನ ಈ ಆಯಪ್ ಬಳಕೆ ಮಾಡುತ್ತಿದ್ದಾರೆ ಎಂದು ತಿಳಿಸಿದೆ.ಅದರಲ್ಲೂ ಬೆಂಗಳೂರಿನಲ್ಲೇ ಅತಿ ಹೆಚ್ಚು ಬಳಕೆದಾರರನ್ನು ಹೊಂದಿದೆ.

ವರದಿಯ ಪ್ರಕಾರ, 2024ಕ್ಕೆ ಹೋಲಿಸಿದರೆ, ಈ ಅಪ್ಲಿಕೇಶನ್ ಬಳಕೆದಾರರ ಸಂಖ್ಯೆಯಲ್ಲಿ ಶೇ. 270 ರಷ್ಟು ಏರಿಕೆ ಕಂಡು ಬಂದಿದೆ ಎಂದು ಸ್ವತಃ ಗ್ಲೀಡನ್ ಹೇಳಿಕೊಂಡಿದ್ದು,ಹೊಸ ಬಳಕೆದಾರರ ಪೈಕಿ ಶೇ. 128 ರಷ್ಟು ಮಂದಿ ಮಹಿಳೆಯರೇ ಆಗಿದ್ದಾರೆ. ಒಟ್ಟು ಬಳಕೆದಾರರ ಪೈಕಿ ಶೇ. 40 ರಷ್ಟು ಮಂದಿ 30 ರಿಂದ 45 ವಯಸ್ಸಿನ ವಿವಾಹಿತ ಸ್ತ್ರೀಯರಿದ್ದಾರೆ ಎಂದು ತಿಳಿಸಿದೆ.

ದೇಶದಲ್ಲಿ ಆಯಪ್ ಬಳಕೆದಾರರನ್ನು ನೋಡುವುದಾದರೆ, ಬೆಂಗಳೂರು ಶೇ. 20 ರಷ್ಟು ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ಮುಂಬೈ ಶೇ.19, ಕೋಲ್ಕತ್ತಾ ಶೇ.18, ದೆಹಲಿ ಶೇ.15 ಜನ ಈ ಆಯಪ್ ಅನ್ನು ಬಳಸುತ್ತಿದ್ದಾರೆ ಎಂದು ವರದಿ ಮಾಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ