Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿವೀಸ್ ವಿರುದ್ಧ ಏಕದಿನ ಸರಣಿ ಗೆದ್ದ ಬಾಂಗ್ಲಾ

Advertisement
----------------------------------------------------------ನಿರ್ಣಾಯಕ ಪಂದ್ಯದಲ್ಲಿ ತವರು ತಂಡಕ್ಕೆ ೫೫ ರನ್‌ಗಳ ಗೆಲುವು

ಚಿತ್ತಗಾಂಗ್ (ಬಾಂಗ್ಲಾದೇಶ): ಬಾಂಗ್ಲಾದೇಶ ಕ್ರಿಕೆಟ್ ತಂಡವು ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ೨-೧ ರಿಂದ ಗೆದ್ದುಕೊಂಡಿತು.
ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಇಂದು ೫೫ ರನ್‌ಗಳಿಂದ ಜಯಿಸಿದ ಬಾಂಗ್ಲಾ ಸರಣಿ ಕೈ ವಶ ಮಾಡಿಕೊಂಡಿತು.
ಸ್ಕೊರ್ ವಿವರ
ಬಾಂಗ್ಲಾದೇಶ ೫೦ ಓವರುಗಳಲ್ಲಿ ೮ ವಿಕೆಟ್‌ಗೆ ೨೬೫
ನಜೀಮ್‌ಉಲ್ ಹುಸೇನ್ ಶಾಂಟೋ ೧೦೫ (೧೧೯ ಎಸೆತ, ೯ ಬೌಂಡರಿ, ೨ ಸಿಕ್ಸರ್)
ಲಿಟಾನ್ ದಾಸ್ ೭೬ ( ೯೧ ಎಸೆತ, ೩ ಬೌಂಡರಿ, ೧ ಸಿಕ್ಸರ್)
ವಿಲಿಯಮ್ ೩೨ ಕ್ಕೆ ೩.
ನ್ಯೂಜಿಲೆಂಡ್ ೪೪.೫ ಓವರುಗಳಲ್ಲಿ ೨೧೦
ಡಿಯಾನ್ ಫ್ರೋಕ್ಸಾಟ್ ೭೫ (೭೨ ಎಸೆತ, ೭ ಬೌಂಡರಿ)
ನಿಖಿ ಕೆಲಿ ೫೯ (೮೦ ಎಸೆತ, ೬ ಬೌಂಡರಿ, ೧ ಸಿಕ್ಸರ್)
ಮುಸ್ತಪಜೂರ್ ರೆಹಮಾನ್ ೪೩ ಕ್ಕೆ ೫.
ನಾಹೀದ್ ರಾಣಾ ೩೭ ಕ್ಕೆ ೨, ಎಂ.ಎಚ್. ಮಿರಾಜ್ ೩೬ ಕ್ಕೆ ೨
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್ ಬಿಜೆಪಿ ವಿರುದ್ಧ ಸೆಡ್ಡು : ಇಂದು 23 ರಾಜಕೀಯ ಪಕ್ಷಗಳಿಂದ ಇಂಡಿಯಾ ಮೈತ್ರಿಕೂಟದ ಸಭೆ ರೈತರಿಗೆ ವ್ಯಕ್ತಿಯಿಂದ ಕಳಪೆ ಬೀಜ ಮಾರಾಟ ಜಮೀರ್ ಅಹ್ಮದ್ ಖಾನ್ ವರಿಗೆ ಉಪಮುಖ್ಯಮಂತ್ರಿ, ಶಾಸಕ ಎಸ್.ಎನ್. ಸುಬ್ಬಾರೆಡ್ಡಿರವರಿಗೆ ಸಚಿವ ಸ್ಥಾನ ನೀಡುವಂತೆ  ಒತ್ತಾಯಮುನಿಯಪ್ಪಗೆ ಸಮಾಜ ಕಲ್ಯಾಣ ಇಲಾಖೆ ಖಾತೆಗೆ ಒತ್ತಾಯಿಸಿ ಪ್ರತಿಭಟನೆ