LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ನಾಳೆಯಿಂದ ದೇಶದಾದ್ಯಂತ 4 ದಿನ ಬ್ಯಾಂಕ್ ಬಂದ್

Advertisement

ಬೆಂಗಳೂರು: ಸೆಪ್ಟೆಂಬರ್‌ 11ರಂದು ದೇಶದ್ಯಾಂತ ಬ್ಯಾಂಕ್ ಯೂನಿಯನ್‌ಗಳು ಮುಷ್ಕರಕ್ಕೆ ಕರೆ ನೀಡಿದೆ. ವಾರಕ್ಕೆ ಐದು ದಿನಗಳ ಕೆಲಸದ ವಿಧಾನ, ಪಿಂಚಣಿಯ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆ ಇಟ್ಟಿದ್ದು, ಇದರ ಪ್ರಭಾವ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್‌ಗಳು ಬಂದ್‌ ಆಗಲಿದೆ.

ಬ್ಯಾಂಕ್ ಖಾತೆದಾರಿಗೆ ಬಿಗ್ ಅಲರ್ಟ್ ಇಲ್ಲಿದೆ. ಬ್ಯಾಂಕ್ ಸತತವಾಗಿ ನಾಲ್ಕು ದಿನಗಳ ಕಾಲ ಬಂದ್ ಆಗಲಿದೆ. ಬ್ಯಾಂಕ್ ನೌಕರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರಕ್ಕೆ ಕರೆ ನೀಡಿದ್ದು, ವಾರಕ್ಕೆ ಐದು ದಿನಗಳ ಕೆಲಸ ವಿಧಾನವನ್ನು ಜಾರಿ ಮಾಡಬೇಕು. 

ಪಿಂಚಣಿ ಸಮಸ್ಯೆಗಳನ್ನು ತಕ್ಷಣದಿಂದಲೇ ಬಗೆಹರಿಸಬೇಕು. ಕೆಲಸ ಸಾಮರ್ಥ್ಯದ ಆಧಾರದ ಮೇಲೆ ಪ್ರೋತ್ಸಾಹ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಸಿಬ್ಬಂದಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಕೇಂದ್ರ ಸರ್ಕಾರ ಮೇಲೆ ಒತ್ತಡ ಹೇರಲು ಬ್ಯಾಂಕ ಯೂನಿಯನ್‌ಗಳು ಶುಕ್ರವಾರ ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರೊಂದಿಗೆ ನಾಳೆ ಅಂದರೆ ಸೆಪ್ಟೆಂಬರ್ 11 ರಿಂದ ಬ್ಯಾಂಕ್ ಸೇವೆಗಳಲ್ಲಿ ಸಮಸ್ಯೆಗಳು ಎದುರಾಗಲಿದೆ. 

ಆ ಬಳಿ ಎರಡನೇ ಶನಿವಾರ ಮತ್ತು ಭಾನುವಾರ ರಜೆ ಇದ್ದು, ಸೋಮವಾರ ಗಣೇಶ ಚತುರ್ಥಿಯ ಇರುವುದರಿಂದ ಸಾರ್ವತ್ರೀಕ ರಜೆ ಇದ್ದು, ಸತತವಾಗಿ ನಾಲ್ಕು ದಿನಗಳು ಬಂದ್ ಇರಲಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾನ್ವಿಯಲ್ಲಿ ಬೆಚ್ಚಿಬೀಳಿಸಿದ ಕೊಲೆ: ಮನೆಯಲ್ಲೇ ಯುವಕನನ್ನು ಕೊಚ್ಚಿ ಹತ್ಯೆ, ಆರೋಪಿ ಪೊಲೀಸರಿಗೆ ಶರಣುದೇಶದ ನೈಜ ಯಜಮಾನರು ದಲಿತರು ಮತ್ತು ಆದಿವಾಸಿಗಳು: ಬಿ.ಕೆ.ಹರಿಪ್ರಸಾದ್ಇನ್ನೂ 3-4 ಕಾಂಗ್ರೆಸ್ ನಾಯಕರ ಮೇಲೆ ಇಡಿ ದಾಳಿ ಆಗಬಹುದು : ಡಿ.ಕೆ ಶಿವಕುಮಾರ್ ಭವಿಷ್ಯ ಅಭ್ಯಾಸಕ್ಕಾಗಿ ಬೀದಿ ನಾಯಿಯ ಕಾಲು ಮುರಿದು, ಬಳಿಕ ಚಿಕಿತ್ಸೆ :  ವಿದ್ಯಾರ್ಥಿ ವಿರುದ್ಧ FIR ದಾಖಲು ಇಷ್ಟಲಿಂಗ ಮಹಾ ಪೂಜಾ ಮತ್ತು ಪುರಾಣ ಮಂಗಲ ಕಾರ್ಯಕ್ರಮ 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿ: ಪ್ರಿಯಾಂಕ್ ಖರ್ಗೆಗಣೇಶ ಮೂರ್ತಿ ತರುವಾಗ ವಿದ್ಯುತ್ ತಂತಿ ಮೈ ಮೇಲೆ ಬಿದ್ದು ಯುವಕ ಸಾವು ಕಬಡ್ಡಿ ಪಂದ್ಯಾವಳಿ : ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಎಸ್.ಬಿ.ಜಿ. ಕಾಲೇಜಿನ ವಿದ್ಯಾರ್ಥಿಗಳುಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ :ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗಿಮೊದಲ ಪತ್ನಿಗೆ ವಿಚ್ಛೇದನ ಇಲ್ಲದೇ 2ನೇ ಪತ್ನಿಗೆ ಜೀವನಾಂಶದ ಹಕ್ಕಿಲ್ಲ : ಹೈಕೋರ್ಟ್