Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೌಚಾಲಯಕ್ಕೆ ಹೋಗಿಬಂದ ವಿದ್ಯಾರ್ಥಿಗೆ ಮನಬಂದಂತೆ ಹೊಡೆದ ಶಿಕ್ಷಕಿ ಬಾನುಮತಿ

Advertisement
 

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣದ ಪ್ರತಿಷ್ಠಿತ ಎಸ್ ಡಿ ವಿ ಎಸ್. ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗೆ ಶಿಕ್ಷಕಿ ಒಬ್ಬಳುಮನಬಂದಂತೆ ಹೊಡೆದಿರುವ ಘಟನೆ ನೆಡೆದಿದೆ

ಯಳಂದೂರು ಪೊಲೀಸ್ ಠಾಣೆಯಲ್ಲಿ ಮಕ್ಕಳು ಹಕ್ಕುಗಳ ಉಲ್ಲಂಘನೆ ಕಾಯ್ದೆಯಡಿಯಲ್ಲಿ ಬಾನುಮತಿ ಮೇಲೆ ಪ್ರಕರಣ ದಾಖಲು ಪರೀಕ್ಷೆ ನೆಡೆಯುವ ಸಮಯದಲ್ಲಿ 5ನೇ ತರಗತಿ ವಿದ್ಯಾರ್ಥಿ ಗುರುಪ್ರಸಾದ್ ಶೌಚಾಲಯಕೆ ಹೋಗಿಬರಲು ಅನುಮತಿಕೇಳಿದನೇ ಆದರೆ ಶಿಕ್ಷಕಿ ಬಾನುಮತಿ ನಿರಾಕರಿಸಿದರೆ ಆದರೆ ವಿದ್ಯಾರ್ಥಿ ಅನುಮತಿ ಪಡೆಯದೆ ಶೌಚಾಲಯಕೆ ಹೋಗಿಬಂದ ಎಂಬ ಕಾರಣಕೆ ವಿದ್ಯಾರ್ಥಿಗೆ, ಕೈ ಗೆ ಸಿಕ್ಕ ಜಾಮಿಟ್ರಿ ಬಾಕ್ಸ್ ಹಾಗೂ ಕಡ್ಡಿ ಯಿಂದ ಮನಬಂದಂತೆ ಹೊಡೆದಿದ್ದಾರೆ.



ವಿದ್ಯಾರ್ಥಿ ಸ್ಥಳದಲ್ಲೇ ಪ್ರಜ್ಞೆತಪ್ಪಿ ಬಿದ್ದಿದಾನೆ ನಂತರ ಯಳಂದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವಿದ್ಯಾರ್ಥಿಯನ್ನೂ ಚಾಮಲಾಪುರ ಗ್ರಾಮಕೆ ಕಳುಹಿಸಿದರೆ ವಿಷಯ ತಿಳಿದ ಪೋಷಕರು ನೇರವಾಗಿ ಎಸ್ ಡಿ ವಿ ಎಸ್. ಶಾಲೆಯ ಆಡಳಿತ ಮಂಡಳ್ಳಿಯನ್ನು ವಿಚಾರಿಸಿದರೆ ಆದರೆ ಆಡಳಿತ ಮಂಡಳಿಯವರು ಉಡಾಪೆಯ ಉತ್ತರವನ್ನು ನೀಡಿದರೆ ಎಂದು ಬೇಸರಗೊಂಡ ಪೋಷಕರು ಯಳಂದೂರು ಪೊಲೀಸ್ ಠಾಣೆಗೆ ದೂರು ನೀಡಿದಾರೆ.



ಶಾಲೆಯ ಆವರಣದಲ್ಲಿ ಜಮಾಹಿಸಿದ ಪೋಷಕರು ಶಿಕ್ಷಕಿ ಕರಿಸಿ ಅವಳಿಗೆ ಬುದ್ದಿಕಲಿಸುತೇವೆ ಈ ಶಾಲೆಯಲ್ಲಿ ಅವಳದು ಇದು ಐದನೇ ಕಂಪ್ಲೇಟ್ ಎಂದು ಮಂಡಳಿಯ ಮೇಲೆ ಆಕ್ರೋಶ ವ್ಯಕ್ತಿ ಪಡಿಸಿದರು. ಎಸ್ ಡಿ ವಿ ಎಸ್. ಖಾಸಗಿ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕಿಯಾದು ಮೇಲ್ನೋಟಕ್ಕೆ ತಪ್ಪು ಎಂದು ತಿಳಿದು ಬಂದಿದೆ.

ಶಿಕ್ಷಕಿಯನ್ನು ಕೊಡಲೇ ವಜಾಗೊಳಿಸಬೇಕು ಇಲ್ಲವಾದರೆ ಶಾಲಾ ಆಡಳಿತ ಮಂಡಳಿಯ ಮೇಲೆ ಕ್ರಮ ಜಾರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ಕೊಟ್ಟ ಚಾಮರಾಜನಗರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ  ಎಸ್.‌ ಚಂದ್ರಪಾಟೀಲ್‌.

ವರದಿ: ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ