LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮುಸ್ಲಿಂ ಯುವತಿಯನ್ನ ಪ್ರೀತಿಸಿದ್ದಕ್ಕೆ ಯುವಕನ ಬರ್ಬರ ಕೊಲೆ 

Advertisement
ಕೊಪ್ಪಳ : ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಹಿಂದೂ ಯುವಕನ ಕೊಲೆ ನಡೆದ ಘಟನೆ ಕೊಪ್ಪಳ ನಗರದ ವಾರ್ಡ್ 3 ರ ಮಸೀದಿ ಮುಂಭಾಗದಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನ ಗವಿಸಿದ್ದಪ್ಪ ನಾಯಕ್ ಎಂದು ಗುರುತಿಸಲಾಗಿದೆ. ಗವಿಸಿದ್ದಪ್ಪನನ್ನು ಕೊಲೆಗೈದ ದುಷ್ಟ ಸಾದಿಕ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಗವಿಸಿದ್ದಪ್ಪ ಕಳೆದ 2 ವರ್ಷದಿಂದ ಮುಸ್ಲಿಂ ಯುವತಿಯನ್ನ ಪ್ರೀತಿಸುತ್ತಿದ್ದನು. ಇಬ್ಬರು ಇತ್ತೀಚೆಗೆ ಮನೆ ಬಿಟ್ಟು ಸಹ ಓಡಿ ಹೋಗಿದ್ದರು.

ನಂತರ ಪಂಚಾಯಿತಿ ಕೂಡ ಮಾಡಲಾಗಿತ್ತು. ಬಳಿಕವೂ ಇಬ್ಬರ ನಡುವೆ ಪ್ರೀತಿ ಮುಂದುವರೆದಿದ್ದು, ಈ ದ್ವೇಷಕ್ಕೆ ಗವಿಸಿದ್ದಪ್ಪನ್ನು ಸಾದಿಕ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಘಟನೆ ಸಂಬಂಧ ಸಾದಿಕ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು