Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ತ್ರೀಕುಲಕ್ಕೆ ಸಮಾನತೆ ಕಲ್ಪಿಸಿದ ಬಸವಣ್ಣ: ಪಟ್ಟದ್ದೇವರು 

Advertisement
ಬಸವ ಜಯಂತಿ ಉತ್ಸವ ಕಾರ್ಯಕ್ರಮ 
ಭಾಲ್ಕಿ: 12ನೆಯ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಮಹಿಳಾ ಕುಲಕ್ಕೆ ಸಮಾನತೆ ತತ್ವ ಪ್ರತಿಪಾದಿಸಿ ಸರ್ವರು ಸಮಾನರು ಎಂಬ ಸಂದೇಶ ಸಾರಿದ್ದರು ಎಂದು ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.
ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಬಸವ ಜಯಂತಿ ಉತ್ಸವ ಸಮಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ತುಳಿತಕ್ಕೊಳಗಾದವರನ್ನು ಮೇಲೆತ್ತುವ ಕೆಲಸ ಬಸವಣ್ಣನವರು ಮಾಡಿದ್ದರು. ಅಂತರ್ಜಾತಿ ವಿವಾಹ ಮಾಡಿಸಿ ಸಮಾನತೆ ಸಾರಿದ್ದರು. ಸಂವಿಧಾನದ ಆಶಯ ವಚನ ಸಾಹಿತ್ಯದಲ್ಲಿ ಅಡಗಿದೆ ಎಲ್ಲರೂ ವಚನ ಸಾಹಿತ್ಯವನ್ನು ಪಾಲಿಸಬೇಕು ಎಂದು ತಿಳಿಸಿದರು.


ಪುರಸಭೆ ಅಧ್ಯಕ್ಷೆ ಶಶಿಕಲಾ ಅಶೋಕ ಕಾರ್ಯಕ್ರಮ ಉದ್ಘಾಟಿಸಿದರು. ಬೀದರ್ ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯದ ಸುವರ್ಣಾ ಅಮೃತರಾವ ಚಿಮಕೋಡೆ ಅನುಭಾವ ನೀಡಿದರು.
ಕಸಾಪ ಮಹಿಳಾ ಪ್ರತಿನಿಧಿ ಮಲ್ಲಮ್ಮ ಆರ್ ಪಾಟೀಲ್ ಬಸವ ಗುರುವಿನ ಪೂಜೆ ನೆರವೇರಿಸಿದರು.
ಬಸವಕಲ್ಯಾಣ ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ ನೇತೃತ್ವ ವಹಿಸಿದ್ದರು.
ಈ ಸಂದರ್ಭದಲ್ಲಿ ಸ್ವರೂಪಾ ಬಂಡೆಪ್ಪ ಸೇರಿದಂತೆ ಹಲವರು ಇದ್ದರು.
ಮಲ್ಲಮ್ಮ ನಾಗನಕೇರೆ ವಚನ ಪಠಿಸಿದರು. ಆರತಿ ಪಾತ್ರೆ ನಿರೂಪಿಸಿ, ವಂದಿಸಿದರು.

ವರದಿ: ಸಂತೋಷ ಬಿ ಜಿ ಪಾಟೀಲ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ