Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಪಾಲರ ವಿರುದ್ಧ ಬಸವರಾಜ ಗುರಿಕಾರ್ ವಾಗ್ದಾಳಿ

Advertisement
ಧಾರವಾಡ:-ಮೂಡ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿದ ಮಾತ್ರಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆನ್ನುವ ನಿಯಮ ಎಲ್ಲಿಯೂ ಇಲ್ಲ.

ಸದ್ಯಕೆ ಆ ಪ್ರಶ್ನೆ ಉದ್ಭವಿಸುವುದು ಇಲ್ಲ ಎಂದು ಕಾನೂನು ತಜ್ಞರ ಹೇಳಿದ್ದಾರೆ. ಇದನ್ನಾದರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸುದ್ದಿಗೋಷ್ಠಿ ನಡೆಸಿದ್ದಾರೆ. ಹಾಗೂ ಅವರು ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದಿದ್ದಾರೆ ಆದರೂ ಬಿಜೆಪಿ ವಿನಾಕಾರಣ ರಾಜನಾನಿಗೆ ಒತ್ತಾಯಿಸುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಶಿಕ್ಷಕ ಘಟಕದ ರಾಜ್ಯಾಧ್ಯಕ್ಷರಾದ ಬಸವರಾಜ್ ಗುರಿಕಾರ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ಆಡಳಿತರೂಡ ಕಾಂಗ್ರೆಸ್ ವಾದಿಸುವ ಪ್ರಕಾರ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಮುಖ್ಯಮಂತ್ರಿ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಬೇಕಾದರೆ, ಆ ಬಗ್ಗೆ ಯಾವುದಾದರೂ ಸಂಸ್ಥೆ ತನಿಖೆ ನಡೆಸಿ ಆರೋಪಿ ಪಟ್ಟಿ ಸಲ್ಲಿಸಬೇಕು. ಆದರೆ ಇಲ್ಲಿ ಅಂತ ಯಾವುದೇ ಪ್ರಸಂಗ ಎದುರಾಗದಿಲ್ಲದಿರುವಾಗ ರಾಜ್ಯಪಾಲರು ಅನುಮತಿ ನೀಡಿರುವುದು ತಪ್ಪು.

ಕಾಂಗ್ರೆಸ್ನ ಈ ಪ್ರಶ್ನೆಗೆ ಮೌನವಾಗಿ ಉತ್ತರ ನೀಡಿರುವ ರಾಜ್ಯಪಾಲರು ಟಿ ಜೆ ಅಬ್ರಾಹಂ ನಂಬುವರ ಖಾಸಗಿ ದೂರನಾದರಿಸಿ ವಿಚಾರಣೆಗೆ ಅನುಮತಿ ನೀಡಿದ್ದು ಸರಿಯಲ್ಲ ಎಂದಿದ್ದಾರೆ.

ಇಂತಹ ಅನೇಕ ಪ್ರಶ್ನೆಗಳ ಮಧ್ಯೆ ರಾಜ್ಯ ಸರ್ಕಾರ ತುರ್ತು ಸಚಿವ ಸಂಪುಟ ಸಭೆ ನಡೆಸಿ ರಾಜ್ಯಪಾಲರ ನಡೆ ವಿರುದ್ಧ ಹೈಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದೆ. ಅಂದರೆ ಈ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳ ನಡುವೆ ನೇರ ಕಾನೂನು ಹೋರಾಟ ಮಹೂರ್ತ ನಿಗದಿಯಾದಂತಾಗಿದೆ. ಆದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಬಸವರಾಜ್ ಗುರಿಕಾರ ಅವರು ಪತ್ರಿಕಾಗೋಷ್ಠಿ ಮೂಲಕ ತಿಳಿಸಿದ್ದಾರೆ.

ವರದಿ: ವಿನಾಯಕ ಗುಡ್ಡದಕೇರಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ