Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವೇಶ್ವರ ಜಾತ್ರೆಯ ನಿಮಿತ್ಯ ಶಾಂತಿ ಸಭೆ

Advertisement
ಇದೇ ದಿನಾಂಕ 11ನೇ ತಾರೀಕು ಸೋಮವಾರದಿಂದ 5 ದಿನಗಳವರಿಗೆ ನಡೆಯುವ ವಿಶ್ವಗುರು ಬಸವೇಶ್ವರ ಜಾತ್ರೆಯನ್ನು ಶಾಂತರೀತಿಯಾಗಿ ಮತ್ತು ವಿಜೃಂಭಣೆಯಿಂದ ಆಚರಣೆಯನ್ನು ಮಾಡೋಣ ಅದಕ್ಕೆ ತಾಲೂಕಿನ ಸಮಸ್ತ ನಾಗರೀಕರು ಎಲ್ಲಾ ಅಧಿಕಾರಿ ವರ್ಗದವರು ಸಹಕರಿಸಬೇಕೆಂದು ಎಂದು ಜಾತ್ರಾ ಸಮಿತಿ ಹಿರಿಯ ಅಧ್ಯಕ್ಷರಾದ ಈರಣ್ಣ ಪಟ್ಟಣಶೆಟ್ಟಿ ಅವರು ಹೇಳಿದರು.



ಇದೇ ಸಂದರ್ಭದಲ್ಲಿ Dysp ಬಲ್ಲಪ್ಪ ನಂದಗಾವಿ ಆವರು ಮಾತನಾಡಿ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಮ್ಮ ಪೊಲೀಸರು ಸದಾ ಜಾಗೃತರಾಗಿ ಕೆಲಸ ಮಾಡುತ್ತಾರೆ ಅದಕ್ಕೆ ಜಾತ್ರಾ ಕಮಿಟಿ ಸದಸ್ಯರು ಹಾಗೂ ಪಟ್ಟಣದ ಎಲ್ಲಾ ಸಾರ್ವಜನಿಕರು ಸಹಕಾರ ಕೊಡಬೇಕು ನಿಮಗೆ ಯಾವುದೇ ಅಹಿತಕರ ಘಟನೆ ಕಂಡುಬಂದರೆ ತಕ್ಷಣವೇ ನಮ್ಮ ಗಮನಕ್ಕೆ ತನ್ನಿ ನಾವು ಅದನ್ನು ಬಗೆಹರಿಸುತ್ತೆವೆ. ಜೊತೆಗೆ ಇಲಾಖೆ ಅಧಿಕಾರಿಗಳು ತಮ್ಮ ಕೆಲಸವನ್ನು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ಸಿಪಿಐ ಗುರುಶಾಂತಗೌಡ ದಾಸ್ಯಾಳ, ಪುರಸಭೆ ಮುಖ್ಯಧಿಕಾರಿ ವಿದ್ಯಾದರ ಜಾತ್ರೆ ಸಮಿತಿ ಅಧ್ಯಕ್ಷ ರವಿ ರಾಠೋಡ್, ಶಂಕರಗೌಡ ಬಿರಾದಾರ, ಸಂಗಮೇಶ್ ಓಲೇಕಾರ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ: ಕೃಷ್ಣಾ ಎಚ್.‌ ರಾಠೋಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ