LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಸವೇಶ್ವರ ಜಾತ್ರೆಯ ನಿಮಿತ್ಯ ಶಾಂತಿ ಸಭೆ

Advertisement
ಇದೇ ದಿನಾಂಕ 11ನೇ ತಾರೀಕು ಸೋಮವಾರದಿಂದ 5 ದಿನಗಳವರಿಗೆ ನಡೆಯುವ ವಿಶ್ವಗುರು ಬಸವೇಶ್ವರ ಜಾತ್ರೆಯನ್ನು ಶಾಂತರೀತಿಯಾಗಿ ಮತ್ತು ವಿಜೃಂಭಣೆಯಿಂದ ಆಚರಣೆಯನ್ನು ಮಾಡೋಣ ಅದಕ್ಕೆ ತಾಲೂಕಿನ ಸಮಸ್ತ ನಾಗರೀಕರು ಎಲ್ಲಾ ಅಧಿಕಾರಿ ವರ್ಗದವರು ಸಹಕರಿಸಬೇಕೆಂದು ಎಂದು ಜಾತ್ರಾ ಸಮಿತಿ ಹಿರಿಯ ಅಧ್ಯಕ್ಷರಾದ ಈರಣ್ಣ ಪಟ್ಟಣಶೆಟ್ಟಿ ಅವರು ಹೇಳಿದರು.



ಇದೇ ಸಂದರ್ಭದಲ್ಲಿ Dysp ಬಲ್ಲಪ್ಪ ನಂದಗಾವಿ ಆವರು ಮಾತನಾಡಿ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಮ್ಮ ಪೊಲೀಸರು ಸದಾ ಜಾಗೃತರಾಗಿ ಕೆಲಸ ಮಾಡುತ್ತಾರೆ ಅದಕ್ಕೆ ಜಾತ್ರಾ ಕಮಿಟಿ ಸದಸ್ಯರು ಹಾಗೂ ಪಟ್ಟಣದ ಎಲ್ಲಾ ಸಾರ್ವಜನಿಕರು ಸಹಕಾರ ಕೊಡಬೇಕು ನಿಮಗೆ ಯಾವುದೇ ಅಹಿತಕರ ಘಟನೆ ಕಂಡುಬಂದರೆ ತಕ್ಷಣವೇ ನಮ್ಮ ಗಮನಕ್ಕೆ ತನ್ನಿ ನಾವು ಅದನ್ನು ಬಗೆಹರಿಸುತ್ತೆವೆ. ಜೊತೆಗೆ ಇಲಾಖೆ ಅಧಿಕಾರಿಗಳು ತಮ್ಮ ಕೆಲಸವನ್ನು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ಸಿಪಿಐ ಗುರುಶಾಂತಗೌಡ ದಾಸ್ಯಾಳ, ಪುರಸಭೆ ಮುಖ್ಯಧಿಕಾರಿ ವಿದ್ಯಾದರ ಜಾತ್ರೆ ಸಮಿತಿ ಅಧ್ಯಕ್ಷ ರವಿ ರಾಠೋಡ್, ಶಂಕರಗೌಡ ಬಿರಾದಾರ, ಸಂಗಮೇಶ್ ಓಲೇಕಾರ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ: ಕೃಷ್ಣಾ ಎಚ್.‌ ರಾಠೋಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ