Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧೈರ್ಯದಿಂದ ಇದ್ದರಿ ನಿಮ್ಮೊಂದಿಗೆ ನಾವಿದ್ದೇವೆ - ಶಾಸಕ ಗಣೇಶ ಹುಕ್ಕೇರಿ.

Advertisement
ಚಿಕ್ಕೋಡಿ: ಧೈರ್ಯದಿಂದ ಇದ್ದರಿ ನಿಮ್ಮೊಂದಿಗೆ ನಾವಿದ್ದೇವೆ - ಶಾಸಕ ಗಣೇಶ ಹುಕ್ಕೇರಿ.

ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ ನದಿಯ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ನದಿ ತೀರದ ಗ್ರಾಮಗಳಿಗೆ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ ಅವರು ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿ ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಗ್ರಾಮಸ್ಥರಿಗೆ ಧೈರ್ಯ ತುಂಬಿದರು.

ಚಿಕ್ಕೋಡಿ ತಾಲೂಕಿನ ನದಿ ತೀರದ ಗ್ರಾಮಗಳಾದ ಹಳೆ ಯಡೂರ, ಹೊಸ ಯಡೂರ, ಚಂದೂರ ಟೆಕ್, ಚಂದೂರ, ಯಡೂರವಾಡಿ, ಮಾಂಜರಿ, ಮಾಂಜರಿವಾಡಿ, ಹಾಗೂ ಇಂಗಳಿ ಗ್ರಾಮಗಳಿಗೆ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಶಾಸಕರು ಭೇಟಿ ನೀಡಿದರು.



ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು ಪ್ರವಾಹದ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತ ಸಂಪೂರ್ಣವಾಗಿ ಸಿದ್ಧವಾಗಿದೆ, ನಮ್ಮ ಸರ್ಕಾರವು ಕೂಡ ಪ್ರವಾಹ ಸಂತ್ರಸ್ತರ ಜೊತೆಗಿದ್ದೇವೆ.

ನಾನು ಹಾಗೂ ವಿಧಾನ ಪರಿಷತ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶಾಸಕರಾದ ಶ್ರೀ ಪ್ರಕಾಶ ಹುಕ್ಕೇರಿಯವರು ನದಿ ತೀರದಲ್ಲಿ ಜನರ ಸ್ಥಳಾಂತರಕ್ಕೆ ಬೋಟಗಳ ವ್ಯವಸ್ಥೆ ಮಾಡಿದ್ದೇವೆ, ಎನ್ ಡಿ ಆರ್ ಎಫ್ ತಂಡವು ಕೂಡ ನಾಳೆ ಯಡೂರ ಗ್ರಾಮಕ್ಕೆ ಆಗಮಿಸಲಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಚಿಕ್ಕೋಡಿ ಉಪ ವಿಭಾಗ ಅಧಿಕಾರಿ ಶ್ರೀ ಸುಭಾಷ ಸಂಪಗಾಂವೆ, ತಹಶೀಲ್ದಾರ್ ಶ್ರೀ ಕುಲಕರ್ಣಿ, ತಾಲೂಕಾ ಪಂಚಾಯತ್ ಈ ಓ ಕಾದ್ರೋಳಿ, ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ