Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀವು ಶುಂಠಿ ಚಹಾ ಕುಡಿಯುತ್ತಿರಾ? ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ

Advertisement
ಚಹಾ ಎಂದರೆ ಬಹಳಷ್ಟು ಜನರಿಗೆ ಎನರ್ಜಿ ಡ್ರಿಂಕ್ಸ್ ಇದ್ದಂತೆ. ಬೇಸಿಗೆ, ಚಳಿಗಾಲ ಯಾವುದೇ ಇರಲಿ ಜನರ ದಿನಚರಿ ಪ್ರಾರಂಭವಾಗುವುದು ಚಹಾದೊಂದಿಗೆ. ಬೆಳಿಗ್ಗೆ ಶುಂಠಿ ಚಹಾ ಕುಡಿಯುವುದರಿಂದ ದೇಹದಲ್ಲಿ ಹೊಸ ಚೈತನ್ಯ ಹುಟ್ಟುತ್ತೆ ಎಂದು ಎಷ್ಟೋ ಜನ ಹೇಳ್ತಾರೆ. ಪದೆ ಪದೆ ಶುಂಠಿ ಚಹಾ ಕುಡಿಯುವ ಅಭ್ಯಾಸ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.
ಬೇಸಿಗೆ ಕಾಲದಲ್ಲಿ ಶುಂಠಿ ಚಹಾ ಕುಡಿಯುವುದರಿಂದ ಆಗುವ ಅನಾನುಕೂಲಗಳು



ಹೊಟ್ಟೆಯ ಕಿರಿಕಿರಿ 
ಶುಂಠಿಯಲ್ಲಿ ಜಿಂಜರಾಲ್ ಅಂಶ ಕೀಲು ಮತ್ತು ಸ್ನಾಯು ನೋವನ್ನು ಕಡಿಮೆ ಮಾಡುತ್ತದೆ. ಆದರೆ ಅದರ ಹೆಚ್ಚುವರಿ ಪ್ರಮಾಣವು ಹೊಟ್ಟೆಯಲ್ಲಿ ಆಮ್ಲವನ್ನು ಉತ್ಪಾದಿಸಿ ಹೊಟ್ಟೆಯಲ್ಲಿ ಕಿರಿಕಿರಿ ಉಂಟಾಗುತ್ತದೆ.



ರಕ್ತದೊತ್ತಡ
ರಕ್ತದೊತ್ತಡ ಕಡಿಮೆ ಇದ್ದವರು ಶುಂಠಿ ಚಹಾ ಕುಡಿಯುವುದು ಸೂಕ್ತವಲ್ಲ. ಇದು ತಲೆತಿರುಗುವಿಕೆ ಮತ್ತು ದೌರ್ಬಲ್ಯಕ್ಕೆ ಕಾರಣವಾಗಬಹುದು. ಆದರೆ ಶುಂಠಿ ಚಹಾ ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳಿಗೆ ಪ್ರಯೋಜನ ಎಂದು ಹೆಳಲಾಗುತ್ತದೆ.



ನಿದ್ರಾಹೀನತೆ
ಶುಂಠಿ ಚಹಾ ಅತಿಯಾಗಿ ಕುಡಿಯುವುದರಿಂದ ನಿದ್ರೆಗೆ ತೊಂದರೆಯಾಗಬಹುದು. ನಿದ್ರೆಯ ಕೊರತೆಯು ಜೀರ್ಣಕ್ರಿಯೆ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.



ಅತಿಸಾರ
ಶುಂಠಿ ಚಹಾ ಅತಿಯಾದ ಸೇವನೆಯಿಂದ ಅತಿಸಾರದ ಸಮಸ್ಯೆ ಉಂಟಾಗಬಹುದು. ಅತಿಸಾರವು ದೇಹವನ್ನು ದುರ್ಬಲಗೊಳಿಸುತ್ತದೆ. ಬೇಸಿಗೆಯಲ್ಲಿ ಅತಿಸಾರ ಸಮಸ್ಯೆ ಪರಿಸ್ಥಿತಿಯನ್ನು ಹೆಚ್ಚು ಗಂಭೀರಗೊಳಿಸುತ್ತದೆ.

ರಕ್ತಸ್ರಾವದ ಅಪಾಯ
ರಕ್ತಸ್ರಾವದ ಅಸ್ವಸ್ಥತೆ ಹೊಂದಿರುವ ಜನರು ಶುಂಠಿಯನ್ನು ಸೀಮಿತ ಪ್ರಮಾಣದಲ್ಲಿ ಬಳಸಬೇಕು, ಏಕೆಂದರೆ ಇದು ರಕ್ತಸ್ರಾವದ ಅಪಾಯವನ್ನು ಹೆಚ್ಚಿಸುತ್ತದೆ, ಈಗಾಗಲೇ ರಕ್ತ ತೆಳುಗೊಳಿಸುವ ಔಷಧಿಗಳನ್ನು ತೆಗೆದುಕೊಳ್ಳುತ್ತಿರುವವರಲ್ಲಿ ಈ ಸಮಸ್ಯೆ ಹೆಚ್ಚುವ ಸಾಧ್ಯತೆ ಇದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ