Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ವಿಜಯೋತ್ಸವ -2024 ಅದ್ದೂರಿ ಆಚರಣೆಯ ಸಿದ್ಧತೆ ಹಾಗೂ ಭದ್ರತೆ ಬಗ್ಗೆ ಬೆಳಗಾವಿ ಡಿ.ಸಿ ಮತ್ತು ಎಸ್.ಪಿ ಏನಂದ್ರು

Advertisement
ಚನ್ನಮ್ಮ ಕಿತ್ತೂರು:- ಬೆಳಗಾವಿ ಜಿಲ್ಲೆಯ ಕ್ರಾಂತಿ ನಾಡು ಕಿತ್ತೂರಿನಲ್ಲಿ. ಈಗ ಕಿತ್ತೂರು ವೀರರಾಣಿ ಚನ್ನಮ್ಮನವರ 200 ನೇ ವರ್ಷದ ವಿಜಯೋತ್ಸವದ ಸಂಭ್ರಮದ ಸಿದ್ಧತೆ. ಹೌದು ನಿನ್ನೆ ಕಿತ್ತೂರಿನ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಬರುವ ಶೆಟ್ಟರ್ ಕಲ್ಯಾಣ ಮಂಟಪದಲ್ಲಿ ಕಿತ್ತೂರು ಉತ್ಸವ 2024 ಹಾಗೂ ಚನ್ನಮ್ಮನವರ 200 ನೇ ವರ್ಷದ ವಿಜಯೋತ್ಸವದ ಪೂರ್ವಭಾವಿ ಸಭೆಯು ಪೂಜ್ಯ ಶ್ರೀಗಳಾದ ಶ್ರೀ ಮಡಿವಾಳ ರಾಜಯೋಗಿನ್ದ್ರ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್ ಅಧ್ಯಕ್ಷತೆಯಲ್ಲಿ,



ಬೆಳಗಾವಿ ಜಿಲ್ಲಾಧಿಕಾರಿ ಮಹಮದ್ ರೋಷನ್ , ಎಸ್.ಪಿ ಭೀಮಾ ಶಂಕರ ಗುಳೇಡ್, ಸಿ.ಇ. ಓ ರಾಹುಲ್ ಶಿಂದೆ ಸೇರಿದಂತೆ ಎಲ್ಲಾ ಅಧಿಕಾರಿಗಳ ನೇತೃತ್ವದಲ್ಲಿ ಅದ್ದೂರಿಯಾಗಿ ನೇರವೇರಿತು.



ಈ ಸಂದರ್ಭದಲ್ಲಿ ಸಾರ್ವಜನಿಕರ ಸಲಹೆಗಳನ್ನು ಸ್ವೀಕಾರ ಮಾಡಲಾಯಿತು. ಇದೇ ಸಂದರ್ಭದಲ್ಲಿ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಬೆಳಗಾವಿ ಡಿ.ಸಿ ಮಹಮದ್ ರೋಷನ್, ಶಾಸಕ ಬಾಬಾ ಸಾಹೇಬ್ ಪಾಟೀಲ್, ಎಸ್.ಪಿ ಭೀಮಾ ಶಂಕರ ಗುಳೇಡ್, ಸಿ.ಇ. ಓ ರಾಹುಲ್ ಶಿಂದೆ, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸೌಮ್ಯ ರವರು ಉತ್ಸವದ ಸಿದ್ಧತೆ ಬಗ್ಗೆ ಮಾತನಾಡಿದ್ದಾರೆ.



ಈ ಸಂದರ್ಭದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, Ac ಪ್ರಭಾವತಿ ಪಕಿರಪುರ, ac ಶ್ರವಣ ನಾಯಕ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಎಸ್.ಎಸ್ ಸೊಬರದ, krddl ಕಾರ್ಯ ಪಾಲಕ ಅಭಿಯಂತರ ಶೆಗುಣಸಿ, ಕಿತ್ತೂರು ತಹಶೀಲ್ದಾರ್ ರವೀಂದ್ರ ಹಾದಿಮನಿ ಸೇರಿದಂತೆ ಹಲವಾರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸರ್ವ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ:-  ಬಸವರಾಜು. 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ