
ಬೆಳಗಾವಿ ಜಿಲ್ಲಾಧಿಕಾರಿ ಮಹಮದ್ ರೋಷನ್ , ಎಸ್.ಪಿ ಭೀಮಾ ಶಂಕರ ಗುಳೇಡ್, ಸಿ.ಇ. ಓ ರಾಹುಲ್ ಶಿಂದೆ ಸೇರಿದಂತೆ ಎಲ್ಲಾ ಅಧಿಕಾರಿಗಳ ನೇತೃತ್ವದಲ್ಲಿ ಅದ್ದೂರಿಯಾಗಿ ನೇರವೇರಿತು.

ಈ ಸಂದರ್ಭದಲ್ಲಿ ಸಾರ್ವಜನಿಕರ ಸಲಹೆಗಳನ್ನು ಸ್ವೀಕಾರ ಮಾಡಲಾಯಿತು. ಇದೇ ಸಂದರ್ಭದಲ್ಲಿ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಬೆಳಗಾವಿ ಡಿ.ಸಿ ಮಹಮದ್ ರೋಷನ್, ಶಾಸಕ ಬಾಬಾ ಸಾಹೇಬ್ ಪಾಟೀಲ್, ಎಸ್.ಪಿ ಭೀಮಾ ಶಂಕರ ಗುಳೇಡ್, ಸಿ.ಇ. ಓ ರಾಹುಲ್ ಶಿಂದೆ, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸೌಮ್ಯ ರವರು ಉತ್ಸವದ ಸಿದ್ಧತೆ ಬಗ್ಗೆ ಮಾತನಾಡಿದ್ದಾರೆ.

ಈ ಸಂದರ್ಭದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, Ac ಪ್ರಭಾವತಿ ಪಕಿರಪುರ, ac ಶ್ರವಣ ನಾಯಕ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಎಸ್.ಎಸ್ ಸೊಬರದ, krddl ಕಾರ್ಯ ಪಾಲಕ ಅಭಿಯಂತರ ಶೆಗುಣಸಿ, ಕಿತ್ತೂರು ತಹಶೀಲ್ದಾರ್ ರವೀಂದ್ರ ಹಾದಿಮನಿ ಸೇರಿದಂತೆ ಹಲವಾರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸರ್ವ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ವರದಿ:- ಬಸವರಾಜು.

