Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಅತಂತ್ರ ಜೀವನ

Advertisement
ಬೆಳಗಾವಿ: ಮೂಲಭೂತ ಸೌಕರ್ಯಗಳಿಲ್ಲದೆ ಹಾಸ್ಟೆಲ್ ವಿದ್ಯಾರ್ಥಿಗಳ ಗೋಳಾಟ
ಮಾಧ್ಯಮದವರು ಪ್ರಶ್ನೆ ಮಾಡಿದರೆ ಹಾಸ್ಟೆಲ್ ಮೇಲ್ವಿಚಾರಕ ರಾಜು ಗುರವ ಮೌನಕ್ಕೆ ಶರಣು.
ಸರ್ಕಾರವು ಕೋಟಿ ಕೋಟಿ ಹಣ ಖರ್ಚು ಮಾಡಿದರು ಸಹ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗುತ್ತಿದ್ದಾರೆ ಇದು ವಿಷಾದೀಯ ಸಂಗತಿ

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-12-at-3.44.26-PM.mp4"][/video]

ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಕಾಕತಿ ಗ್ರಾಮದಲ್ಲಿರುವ ಹಾಸ್ಟೆಲ್ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಇಲ್ಲದೆ ವಿದ್ಯಾರ್ಥಿಗಳ ಪರದಾಟ: ವಿದ್ಯಾರ್ಥಿಗಳಿಗೆ ನೀಡಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡದೆ ಮೌನಕ್ಕೆ ಜಾರಿದ ಮೇಲ್ವಿಚಾರಕರ ರಾಜು ಗುರವ. ತಾಲೂಕು ಅಧಿಕಾರಿಗಳು ಸ್ಥಳಕ್ಕೆ ಬರಲಿ ಎಂದು ಪಟ್ಟು ಹಿಡಿದ ವಿದ್ಯಾರ್ಥಿಗಳು. ನಮಗೆ ಕುಡಿಯಲು ನೀರಿಲ್ಲ ಕೊಳಚೆ ನೀರಿನ ಮಿಸ್ರಿತ ದಿನನಿತ್ಯ ನಾವುಗಳು ಸೇವಿಸುತ್ತಿದ್ದೇವೆ ಹಾಗೆ ತಟ್ಟೆ ಲೋಟ ಹಾಸಿಗೆ ದಿಂಬು ಮೂಲಭೂತ ಸೌಕರ್ಯಗಳನ್ನು ಯಾವುದೂ ಸಹ ನಮಗೆ ಸಿಗುತ್ತಿಲ್ಲ ಎಂದು ಮಾಧ್ಯಮದವರ ಮುಂದೆ ತಮ್ಮ ಅಳಲು ತೋಡಿಕೊಂಡ ವಿದ್ಯಾರ್ಥಿಗಳು.
ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕು ಅಧಿಕಾರಿ ಶಾಂತವ್ವ ಮರಿಗೌಡರ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿ ಹಾಸ್ಟೆಲ್ ಮೇಲ್ವಿಚಾರಕರನ್ನು ತಕ್ಷಣದಿಂದ ವರ್ಗಾವಣೆ ಮಾಡಿ ಆದೇಶಿಸಿದರು ಇನ್ನು ಮುಂದಾದರೂ ಇಲ್ಲಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳು ಒದಗಿಸುತ್ತಾರ ಎಂದು ಕಾದು ನೋಡೋಣ

ವರದಿ: ವಿನೋದ. ಎಂ. ಜೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ