LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೆಳಗಾವಿ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಅತಂತ್ರ ಜೀವನ

Advertisement
ಬೆಳಗಾವಿ: ಮೂಲಭೂತ ಸೌಕರ್ಯಗಳಿಲ್ಲದೆ ಹಾಸ್ಟೆಲ್ ವಿದ್ಯಾರ್ಥಿಗಳ ಗೋಳಾಟ
ಮಾಧ್ಯಮದವರು ಪ್ರಶ್ನೆ ಮಾಡಿದರೆ ಹಾಸ್ಟೆಲ್ ಮೇಲ್ವಿಚಾರಕ ರಾಜು ಗುರವ ಮೌನಕ್ಕೆ ಶರಣು.
ಸರ್ಕಾರವು ಕೋಟಿ ಕೋಟಿ ಹಣ ಖರ್ಚು ಮಾಡಿದರು ಸಹ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗುತ್ತಿದ್ದಾರೆ ಇದು ವಿಷಾದೀಯ ಸಂಗತಿ

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-12-at-3.44.26-PM.mp4"][/video]

ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಕಾಕತಿ ಗ್ರಾಮದಲ್ಲಿರುವ ಹಾಸ್ಟೆಲ್ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಇಲ್ಲದೆ ವಿದ್ಯಾರ್ಥಿಗಳ ಪರದಾಟ: ವಿದ್ಯಾರ್ಥಿಗಳಿಗೆ ನೀಡಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡದೆ ಮೌನಕ್ಕೆ ಜಾರಿದ ಮೇಲ್ವಿಚಾರಕರ ರಾಜು ಗುರವ. ತಾಲೂಕು ಅಧಿಕಾರಿಗಳು ಸ್ಥಳಕ್ಕೆ ಬರಲಿ ಎಂದು ಪಟ್ಟು ಹಿಡಿದ ವಿದ್ಯಾರ್ಥಿಗಳು. ನಮಗೆ ಕುಡಿಯಲು ನೀರಿಲ್ಲ ಕೊಳಚೆ ನೀರಿನ ಮಿಸ್ರಿತ ದಿನನಿತ್ಯ ನಾವುಗಳು ಸೇವಿಸುತ್ತಿದ್ದೇವೆ ಹಾಗೆ ತಟ್ಟೆ ಲೋಟ ಹಾಸಿಗೆ ದಿಂಬು ಮೂಲಭೂತ ಸೌಕರ್ಯಗಳನ್ನು ಯಾವುದೂ ಸಹ ನಮಗೆ ಸಿಗುತ್ತಿಲ್ಲ ಎಂದು ಮಾಧ್ಯಮದವರ ಮುಂದೆ ತಮ್ಮ ಅಳಲು ತೋಡಿಕೊಂಡ ವಿದ್ಯಾರ್ಥಿಗಳು.
ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕು ಅಧಿಕಾರಿ ಶಾಂತವ್ವ ಮರಿಗೌಡರ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿ ಹಾಸ್ಟೆಲ್ ಮೇಲ್ವಿಚಾರಕರನ್ನು ತಕ್ಷಣದಿಂದ ವರ್ಗಾವಣೆ ಮಾಡಿ ಆದೇಶಿಸಿದರು ಇನ್ನು ಮುಂದಾದರೂ ಇಲ್ಲಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳು ಒದಗಿಸುತ್ತಾರ ಎಂದು ಕಾದು ನೋಡೋಣ

ವರದಿ: ವಿನೋದ. ಎಂ. ಜೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ