Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಂಗಾಳ ಆರಾಧನಾ ಸ್ಥಳಗಳ ಮೇಲೆ ದಾಳಿ ನಿಲ್ಲಿಸಲಿ : ಎಂ, ಗಂಗಾಧರ

Advertisement

ಸಿಂಧನೂರು : ಆರ್‌ಎಸ್‌ಎಸ್–ಬಿಜೆಪಿ ನೇತೃತ್ವದ ಹಿಂದೂತ್ವ ಫ್ಯಾಸಿಸಂ ವಿರುದ್ಧ ಪ್ರಜಾಸತ್ತಾತ್ಮಕ ಶಕ್ತಿಗಳು  ಪಶ್ಚಿಮ ಬಂಗಾಳದಲ್ಲಿ ಅಲ್ಪಸಂಖ್ಯಾತರ ಆರಾಧನಾ ಸ್ಥಳಗಳ ಮೇಲೆ ನಡೆಯುತ್ತಿರುವ ದಾಳಿಗಳು, ದ್ವೇಷದ ರಾಜಕೀಯ ಮತ್ತು ಭೀತಿಯ ವಾತಾವರಣವನ್ನು ನಿರ್ಮಿಸುವ ಪ್ರಯತ್ನಗಳು ಅತ್ಯಂತ ಆತಂಕಕಾರಿ ಬೆಳವಣಿಗೆಗಳಾಗಿವೆ ಎಂದು ಸಿಪಿಐಎಂಎಲ್ ರೇಡ್ ಸ್ಟಾರ್ ರಾಜ್ಯ ಸಮಿತಿ ಸದಸ್ಯ ಎಂ, ಗಂಗಾಧರ ಅಸಮಾಧಾನ ವ್ಯಕ್ತಪಡಿಸಿ ಇವು ಕೇವಲ ಪ್ರತ್ಯೇಕ ಘಟನೆಗಳಲ್ಲ ದೇಶದ ಸಂವಿಧಾನಬದ್ಧ, ಜಾತ್ಯಾತೀತ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲಿನ ಸಂಘಟಿತ ದಾಳಿಗಳ ಭಾಗವಾಗಿವೆ ಬಂಗಾಳದಲ್ಲಿ ನಡೆಯುತ್ತಿರುವ ಈ ಫ್ಯಾಸಿಸ್ಟ್ ಪ್ರವೃತ್ತಿಗಳನ್ನು ತೀವ್ರವಾಗಿ ಖಂಡಿಸಿ ಧರ್ಮ, ಜಾತಿ ಮತ್ತು ಸಮುದಾಯಗಳ ನಡುವೆ ದ್ವೇಷ ಬಿತ್ತಿ ರಾಜಕೀಯ ಲಾಭ ಪಡೆಯುವ ಆರ್‌ಎಸ್‌ಎಸ್–ಬಿಜೆಪಿಯ ಹಿಂದೂತ್ವ ರಾಜಕೀಯವು ದೇಶದ ಏಕತೆ ಮತ್ತು ಪ್ರಜಾಪ್ರಭುತ್ವಕ್ಕೆ ಗಂಭೀರ ಅಪಾಯವಾಗಿದೆ.

ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತತೆ ಮತ್ತು ಜನರ ಹಕ್ಕುಗಳನ್ನು ರಕ್ಷಿಸಲು ಎಲ್ಲ ಪ್ರಗತಿಪರ ಹಾಗೂ ಪ್ರಜಾಸತ್ತಾತ್ಮಕ ಶಕ್ತಿಗಳು ಸಂಘಟಿತರಾಗಿ ಹೋರಾಟವನ್ನು ತೀವ್ರಗೊಳಿಸಬೇಕೆಂದು ಸಿಪಿಐಎಂಎಲ್ ರೆಡ್ ಸ್ಟಾರ್ ಕರ್ನಾಟಕ ರಾಜ್ಯ ಸಮಿತಿಯು ಕರೆ ನೀಡುತ್ತದೆ ಎಂದರು .

 

ವರದಿ:ಬಸವರಾಜ ಬುಕ್ಕನಹಟ್ಟಿ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿ ನಾಯಕರಿಗೆ ಸೋಲಿನ ಹತಾಶೆ - ಕಾಂಗ್ರೆಸ್ ಮುಖಂಡ  ಕುಮಟಾಕರ್ ವ್ಯಂಗ್ಯಬೆಳೆ ವಿಮೆ ಪ್ರಚಾರ ಕಾರ್ಯಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಚಾಲನೆಕೃಷಿ ಪಂಡಿತ ಪ್ರಶಸ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನಬಂಗಾಳ ಆರಾಧನಾ ಸ್ಥಳಗಳ ಮೇಲೆ ದಾಳಿ ನಿಲ್ಲಿಸಲಿ : ಎಂ, ಗಂಗಾಧರಕಂದಾಯ ಇಲಾಖೆಯ ಜಾಗ ಒತ್ತುವರಿ ಆರೋಪ : ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದ  ಜಮಖಂಡಿ ತಹಶೀಲ್ದಾರ  ವಿರುದ್ಧ ಸಾರ್ವಜನಿಕರ ಆಕ್ರೋಶವಿಂಡೀಸ್- ಲಂಕಾ ಟೆಸ್ಟ್ ಡ್ರಾದಲ್ಲಿ ಅಂತ್ಯಅಂಬೋಲಿ ಘಾಟ್‌ನಲ್ಲಿ ಭೂಕುಸಿತ :ರಸ್ತೆಗೆ ಬಿದ್ದ  ದೊಡ್ಡ ಬಂಡೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ, ವೇದಗಂಗಾ ನದಿ : 30ಕ್ಕೂ ಹೆಚ್ಚು ಪರ್ಯಾಯ ಮಾರ್ಗದಲ್ಲಿ ಸಂಚಾರಮೂರನೇ ಚುಟುಕು ಪಂದ್ಯದಲ್ಲಿ ಇಂಗ್ಲೆAಡ್‌ಗೆ ಗೆಲುವುಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಭಾರಿ ಶಾಕ್ : ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ