Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಮೀಸಲು ವಿರೋಧಿಸಿ 25ರಂದು ಬೆಂಗಳೂರು ಚಲೋ

Advertisement
ಭಾಲ್ಕಿ: ನ್ಯಾಯಮೂರ್ತಿ ನಾಗಮೋಹನ್ ದಾಸ ವರದಿಯನ್ನು ಧಿಕ್ಕರಿಸಿ ಪ.ಜಾ ಬಲಗೈ ಸಮುದಾಯದ ಮುಖಂಡರು ಮಾ.25ರಂದು ಬೆಂಗಳೂರಿನಲ್ಲಿ ಜ್ಞಾನ ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಷ.ಜಾ ಬಲಗೈ ಸಮುದಾಯ ಒಕ್ಕೂಟದ ಮುಖಂಡರು ತಿಳಿಸಿದರು.

https://youtu.be/Zv-7KnnoQEY

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಪ್ರತಿಭಟನಾ ಸಮಾವೇಶದ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು.ರಾಜ್ಯ ಸರ್ಕಾರವು ಶೇ.17+7ರ ಮೀಸಲಾತಿ ಪ್ರಮಾಣಕ್ಕೆ ರಾಜ್ಯ ಉಚ್ಚನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು ಸಾಮಾನ್ಯ ವರ್ಗದವರು ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕೆಂದು ಹೋರಾಟ ರೂಪಿಸಿದ ಹಿನ್ನೆಲೆಯಲ್ಲಿ ಫೆ.27ರಂದು ಶೇ.15+3ರ ಪ್ರಮಾಣದಲ್ಲಿ ಒಳಮೀಸಲಾತಿ ರಹಿತ ನೇಮಕ ಮಾಡಲು ಆದೇಶ ಹೊರಡಿಸಿ ಗೆಜೆಟ್‌ನಲ್ಲಿ ಪಕಟಿಸಿರುತ್ತದೆ. ಆದರೆ, 101 ಜಾತಿಗಳಲ್ಲಿ ಒಂದು ಸಮುದಾಯವು ಶೇ.15+3 ಮೀಸಲಾತಿಯಲ್ಲಿ ಒಳಮೀಸಲಾತಿ ಅಳವಡಿಸಬೇಕೆಂದು ಹೋರಾಟ ಮಾಡುತ್ತಿರುವ ಹಿನ್ನೆಲೆ ಮಾ.27ರಂದು ಎ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ಏರ್ಪಡಿಸಲಾಗಿದ್ದು, ಸದರಿ ಸಭೆಯಲ್ಲಿ ಶೇ 15 + 30 ಮೀಸಲಾತಿಯಲ್ಲಿ ಒಳಮೀಸಲಾತಿ ಅಳವಡಿಸಬಾರದೆಂದು ತಪ್ಪಿದ್ದಲ್ಲಿ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ವಿಶ್ವನಾಥ ಮೋರೆ, ಲಕ್ಷ್ಮಣ ಗುಪ್ತ, ಪ್ರದೀಪ್ ಜಂಜಿರೆ, ಕೀರ್ತಿರತನ್ ಸೋನಾಳೆ, ರಾಜಕುಮಾರ್‌ಮೋರೆ, ಪ್ರಶಾಂತ್ ಕೋಟಗಿರ, ವಿಲಾಸ್ ಮೋರೆ, ಮನೋಹರ್‌ಂತಪುರೆ ಇನ್ನು ಅನೇಕ ಬಲಗೈ ಸಮುದಾಯದ ಮುಖಂಡರು ಇದ್ದರು.

ವರದಿ : ಸಂತೋಷ ಬಿಜಿ ಪಾಟೀಲ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ