LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಒಳ ಮೀಸಲು ವಿರೋಧಿಸಿ 25ರಂದು ಬೆಂಗಳೂರು ಚಲೋ

Advertisement
ಭಾಲ್ಕಿ: ನ್ಯಾಯಮೂರ್ತಿ ನಾಗಮೋಹನ್ ದಾಸ ವರದಿಯನ್ನು ಧಿಕ್ಕರಿಸಿ ಪ.ಜಾ ಬಲಗೈ ಸಮುದಾಯದ ಮುಖಂಡರು ಮಾ.25ರಂದು ಬೆಂಗಳೂರಿನಲ್ಲಿ ಜ್ಞಾನ ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಷ.ಜಾ ಬಲಗೈ ಸಮುದಾಯ ಒಕ್ಕೂಟದ ಮುಖಂಡರು ತಿಳಿಸಿದರು.

https://youtu.be/Zv-7KnnoQEY

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಪ್ರತಿಭಟನಾ ಸಮಾವೇಶದ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು.ರಾಜ್ಯ ಸರ್ಕಾರವು ಶೇ.17+7ರ ಮೀಸಲಾತಿ ಪ್ರಮಾಣಕ್ಕೆ ರಾಜ್ಯ ಉಚ್ಚನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು ಸಾಮಾನ್ಯ ವರ್ಗದವರು ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕೆಂದು ಹೋರಾಟ ರೂಪಿಸಿದ ಹಿನ್ನೆಲೆಯಲ್ಲಿ ಫೆ.27ರಂದು ಶೇ.15+3ರ ಪ್ರಮಾಣದಲ್ಲಿ ಒಳಮೀಸಲಾತಿ ರಹಿತ ನೇಮಕ ಮಾಡಲು ಆದೇಶ ಹೊರಡಿಸಿ ಗೆಜೆಟ್‌ನಲ್ಲಿ ಪಕಟಿಸಿರುತ್ತದೆ. ಆದರೆ, 101 ಜಾತಿಗಳಲ್ಲಿ ಒಂದು ಸಮುದಾಯವು ಶೇ.15+3 ಮೀಸಲಾತಿಯಲ್ಲಿ ಒಳಮೀಸಲಾತಿ ಅಳವಡಿಸಬೇಕೆಂದು ಹೋರಾಟ ಮಾಡುತ್ತಿರುವ ಹಿನ್ನೆಲೆ ಮಾ.27ರಂದು ಎ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ಏರ್ಪಡಿಸಲಾಗಿದ್ದು, ಸದರಿ ಸಭೆಯಲ್ಲಿ ಶೇ 15 + 30 ಮೀಸಲಾತಿಯಲ್ಲಿ ಒಳಮೀಸಲಾತಿ ಅಳವಡಿಸಬಾರದೆಂದು ತಪ್ಪಿದ್ದಲ್ಲಿ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ವಿಶ್ವನಾಥ ಮೋರೆ, ಲಕ್ಷ್ಮಣ ಗುಪ್ತ, ಪ್ರದೀಪ್ ಜಂಜಿರೆ, ಕೀರ್ತಿರತನ್ ಸೋನಾಳೆ, ರಾಜಕುಮಾರ್‌ಮೋರೆ, ಪ್ರಶಾಂತ್ ಕೋಟಗಿರ, ವಿಲಾಸ್ ಮೋರೆ, ಮನೋಹರ್‌ಂತಪುರೆ ಇನ್ನು ಅನೇಕ ಬಲಗೈ ಸಮುದಾಯದ ಮುಖಂಡರು ಇದ್ದರು.

ವರದಿ : ಸಂತೋಷ ಬಿಜಿ ಪಾಟೀಲ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ