Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಮುದಾಯ ಭವನ ನಿರ್ಮಾಣದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ

Advertisement
ಬೆಳಗಾವಿ : ಸುಮುದಾಯ ಭವನ ನಿರ್ಮಾಣದ ವಿಚಾರವಾಗಿ ಎರಡು ಸಮುದಾಯಗಳ ಜನರ ನಡುವೆ ಮಾರಾ-ಮಾರಿ, ಪರಸ್ಪರ ಕಲ್ಲು ತೂರಾಟವಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಂಭೀರಗಾಯವಾದ ಘಟನೆ ಗಣಾಚಾರಿ ಗಲ್ಲಿಯಲ್ಲಿ ನಡೆದಿದೆ.

ಸಮುದಾಯದ ಭವನ ನಿರ್ಮಾಣದ ಮಹಾನಗರ ಪಾಲಿಕೆಯ ಜಾಗಕ್ಕಾಗಿ ಎರಡು ಸಮುದಾಯದ ನಡುವೆ ಗಲಾಟೆ ನಡೆದಿದೆ. ಗಾಯಾಳು ರಾಜು ತಳವಾರ, ಸುದೇಶ ಲಾಠೆ ಎಂಬುವವರನ್ನು ಬಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲು ತೂರಾಟವಾಗಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸದ್ಯ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಖಡೆ ಬಜಾರ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೀಡುಬಿಟ್ಟಿದ್ದಾರೆ ಎಂದು ವರದಿಯಾಗಿದೆ.

ಹಿಂದೂ ಕಾರ್ಟಿಕ ಸಮುದಾಯದ ಕೆಲವರಿಂದ ಜಾಗ ಒತ್ತುವರಿ ಮಾಡಿರುವ ಆರೋಪ ಕೇಳಿ ಬಂದಿದ್ದು, ಅದನ್ನು ತೆರವು ಮಾಡಬೇಕು ಎಂದು ಗಣಾಚಾರಿ ಸಮಾಜದ ಯುವಕರು ಆಗ್ರಹಿಸಿದ್ದಾರೆ.

ಒತ್ತುವರಿ ಜಾಗ ಗುರುತಿಸಲು ಬಂದಿದ್ದಾಗ ಮಾತು ಮಾತಿಗೆ ಬೆಳೆದ ಗಲಾಟೆ ಆರಂಭವಾಗಿದೆ. ಈ ವೇಳೆ ಎರಡೂ ಸಮುದಾಯಗಳ ಜನರಿಂದ ಪರಸ್ಪರ ಕಲ್ಲುತೂರಾಟ ನಡೆದಿದೆ ಎಂದು ತಿಳಿದುಬಂದಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ