Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿರ್ಭಯದಿಂದ ಪ್ರಕಟಣೆ ಮಾಡುವ ಏಕೈಕ ಪತ್ರಿಕೆ ಭಾರತ ವೈಭವ

Advertisement
ನವದ ರೆಡ್ಡಿ ಮಲ್ಕಪಲ್ಲಿ

ರಾಜ್ಯದ ಕಟ್ಟಕಡೆಯ ಗ್ರಾಮದ ಸಮಸ್ಯೆಗಳ ಕುರಿತು ವರದಿ

ಸೇಡಂ: ರಾಜ್ಯದಲ್ಲಿ ಅದೆಷ್ಟೋ ಪತ್ರಿಕೆಗಳಿವೆ. ಆದರೆ ಅವು ಸಾರ್ವಜನಿಕ ಸಮಸ್ಯೆಗಳ ಬಗ್ಗೆಯಾಗಲಿ. ಗ್ರಾಮಗಳಲ್ಲಿನ ಸಮಸ್ಯೆಗಳ ಬಗ್ಗೆ ಆಗಲಿ ಯಾವುದೇ ರೀತಿ ಪ್ರಕಟಣೆಯನ್ನು ಕೊಡುವುದಿಲ್ಲ. ಆದರೆ ಭಾರತ ವೈಭವ ಪತ್ರಿಕೆ ನಮ್ಮ ರಾಜ್ಯದ ಕಟ್ಟ ಕಡೆ ಗ್ರಾಮ ಎದುರಿಸುತ್ತಿರುವ ಸಮಸ್ಯೆಗಳನ್ನು ನಿರ್ಭಯದಿಂದ ನಿರ್ಭೀತಿಯಿಂದ ಪ್ರಕಟಿಸುವುದರ ಜೊತೆಗೆ ಅನೇಕ ಸಮಸ್ಯೆಗಳ ಬಗ್ಗೆ ಸರ್ಕಾರದ ಅಧಿಕಾರಿಗಳ ಗಮನಕ್ಕೆ ಕೊಂಡೊಯ್ದು ಸಮಸ್ಯೆಗಳ ಪರಿಹಾರಕ್ಕೆ ಹೋರಾಟ ಮಾಡುತ್ತಿರುವ ಪತ್ರಿಕೆ ಅಂದರೆ ಅದು ಭಾರತ್ ವೈಭವ ಪತ್ರಿಕೆ ಎಂದು ಮಲ್ಕಪಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ನವದ ರೆಡ್ಡಿ ಅವರು ಭಾರತ ವೈಭವ ಪತ್ರಕರ್ತರಾಗಿ ಐದು ವರ್ಷಗಳ ಸೇವೆಯನ್ನು ಮಾಡಿದ ಪತ್ರಕರ್ತ ವೆಂಕಟಪ್ಪ ಕೆ ಸುಗ್ಗಾಲ್ ಅವರಿಗೆ ಮತ್ತು ಭಾರತ ವೈಭವ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ