Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯ ಜನತಾ ಪಕ್ಷದಿಂದ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ.

Advertisement
ಬಾದಾಮಿ:- ಪೆಟ್ರೋಲ್ ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.



ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಇಂದು ಭಾರತೀಯ ಜನತಾ ಪಕ್ಷದ ಕಚೇರಿಯಿಂದ ಇಮ್ಮಡಿ ಪುಲಿಕೇಶಿ ವೃತ್ತದಿಂದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನೆ ಸಾಗುತ್ತಾ ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ನಿದ್ದೆ ರಾಮಯ್ಯ ಎದ್ದೇಳೋದು ಯಾವಾಗ ಎನ್ನುತ್ತಾ ಪ್ರತಿಭಟನಾಕಾರರು ಘೋಷಣೆ ಕೂಗುತ್ತಾ ಬೆಲೆ ಏರಿಕೆ ವಿರುದ್ಧ ಜಿಲ್ಲಾಧ್ಯಕ್ಷರಾದ ಶಾಂತಗೌಡ ಟಿ ಪಾಟೀಲರ ಸಾರತ್ಯದಲ್ಲಿ ಪ್ರತಿಭಟನೆ ಸಾಗಿತು.



ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾಧ್ಯಕ್ಷ ಶಾಂತಗೌಡ ಟಿ ಪಾಟೀಲ ಹಾಗೂ ಬಿ ಜೆ ಪಿ ಪಕ್ಷದ ತಾಲೂಕಾಧ್ಯಕ್ಷ ನಾಗರಾಜ್ ಕಾಚಟ್ಟಿ, ಹಿರಿಯ ಮುಖಂಡರಾದ ಬಿ. ಪಿ. ಹಳ್ಳೂರ ಮಾತನಾಡಿ ಬೆಲೆ ಏರಿಕೆ ಮಾಡುತ್ತಾ ಜನಸಾಮಾನ್ಯರ ರಕ್ತ ಹೀರುತ್ತಿದೆ ಕಾಂಗ್ರೆಸ್ ಸರಕಾರ ಎಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಮಾತನಾಡಿದರು. ನಂತರ ಪಿ. ಎಲ್. ಡಿ. ಬ್ಯಾಂಕ್ ಆವರಣದಲ್ಲಿ ಪ್ರತಿಭಟನೆ ಸಾಗುತ್ತಾ ತಹಶೀಲ್ದಾರ್ ಕಾರ್ಯಲಯದ ಶಿರಸ್ತೇದಾರ ವಿ.ಎಚ್.ಜಾಧವ ಅವರಿಗೆ ಮನವಿ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಬಿ. ಪಿ. ಹಳ್ಳೂರ, ವಿ. ಎನ್. ಸಾತಣ್ಣವರ, ಹಾಗೂ ಯುವಮುಖಂಡರಾದ ಕಿರಣಕುಮಾರ್ ಕುಲಕರ್ಣಿ,,ಇಷ್ಟಲಿಂಗ ನರೇಗಲ್, ರಾಘವೇಂದ್ರ ದಯಾಪುಲೆ, ಕಾಂತಿಚಂದ್ರ ಜ್ಯೋತಿ, ಹೊನ್ನಯ್ಯ ಹಿರೇಮಠ ಇನ್ನೂ ಅನೇಕ ಮುಖಂಡರುಗಳು ಮಹಿಳಾ ಮುಖಂಡರುಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಹಾಗಿಯಾಗಿದ್ದರು.

ವರದಿ:- ರಾಜೇಶ್. ಎಸ್. ದೇಸಾಯಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ