Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ .ನಯನಾ ಭಸ್ಮೆಅವರ ನೇತೃತ್ವದಲ್ಲಿ ಭರ್ಜರಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ

Advertisement
ಬೆಳಗಾವಿ : ರಾಮದುರ್ಗ ತಾಲೂಕಿನ ಭಾರತಿಯ ಜನತಾ ಪಾರ್ಟಿ ಸದಸ್ಯತ್ವ ಅಭಿಯಾನವನ್ನು ನೇಕಾರ ಪೇಟೆಯಲ್ಲಿ ದಿನಾಂಕ 21.10.2024 ರಂದು ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷರಾದ ಡಾ. ನಯನಾ ಭಸ್ಮೆ ಅವರ ನೇತೃತ್ವದಲ್ಲಿ ರಾಮದುರ್ಗದ ಕಿಲಬನೂರಿನಲ್ಲಿ ಕಾರ್ಯಕ್ರಮವನ್ನು ನೆಡೆಸಲಾಯಿತು.

ಸದಸ್ಯತ್ವ ಅಭಿಯಾನದಿಂದ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಮಹಿಳಾ ತಂಡಕೆ ಪ್ರೋತ್ಸಾಹಿಸಿ,ಉತ್ಸಾಹದಿಂದ ಸದಸ್ಯತವ ಅಭಿಯಾನವನ್ನು ಯಶಸ್ವಿಯಾಗಿಸಲು ಮುಂದಾದರು ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ ಇಳಿಗೇರ ಇವರು ಸದಸ್ಯತ್ವ ಅಭಿಯಾನದ ಮಹತ್ವದ ಬಗ್ಗೆ ತಿಳಿಸಿದರು.192 ನೇ ಬೂತ್ ಮಟ್ಟದ ಮನೆಗಳಿಗೆ ಭೇಟಿ ನೀಡಿ ಬಿಜೆಪಿ ಸದಸ್ಯತ್ವ ನೋಂದಣಿ ಮಾಡಸಲಾಯಿತು.



ಈ ಸಂದರ್ಭದಲ್ಲಿ ರಾಧಿಕಾ ಧೂತ್,ನಾಗವೇಣಿ ಕುಲಕರ್ಣಿ,ಸುವರ್ಣ, ಅಕ್ಷತಾ ನಂದರಗಿ, ಅನುಷಾ ಗರಡಿಮಣಿ, ರುದ್ರಮ್ಮ ಕಲ್ಲೂರ,ಮತ್ತು 70ಕೂ ಹೆಚ್ಚು ಮಹಿಳಾ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ:ಮಂಜುನಾಥ ಕಲಾದಗಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ