Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವಂಬರ್ 9 ರಂದು ಭೀಮ-ಬಸವ ಸಂಗಮ ಕಾರ್ಯಕ್ರಮ

Advertisement
ಇಳಕಲ್:ಸತ್ಯ ಶೋಧಕ ಸಂಘ,ಕರ್ನಾಟಕ ಇಳಕಲ್-ಹುನಗುಂದ ಘಟಕ ಹಾಗೂ ಜಾತ್ಯಾತೀತ ಬಹುತ್ವ ಕರ್ನಾಟಕ ಸಂಕಲ್ಪದ ಸರ್ವಜಾತಿ-ಸರ್ವಧರ್ಮ ಸಹೋದರತ್ವದ ಐಕ್ಯತಾ ಸಮಾವೇಶವು ನಂ 9 ರಂದು ಕೂಡಲಸಂಗಮದಲ್ಲಿ ಬಸವ-ಭೀಮ ಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸತ್ಯಶೋಧಕ ಸಂಘದ ಅಧ್ಯಕ್ಷ ಪರಶುರಾಮ ಮಹಾರಾಜನವರ್ ಎಸ್.ಆರ್.ಕೆ.ನಿಲಯದಲ್ಲಿ ಕರೆಯಲಾದ ಸುದ್ದಿ ಗೋಷ್ಠಿಯಲ್ಲಿ ಮಾತನಾಡುತ್ತಾ ಅವರು ಸತ್ಯಶೋಧಕ ಸಂಘ ಕರ್ನಾಟಕ ಇಳಕಲ್ -ಹುನಗುಂದ ಅಡಿಯಲ್ಲಿ ಇದೇ ನವಂಬರ್ 9ರಂದು ಬಸವಣ್ಣನವರ ಐಕ್ಯತಾ ಸ್ಥಳವಾದ ಕೊಡಲಸಂಗಮದಲ್ಲಿ ಮುಂಜಾನೆ 9.00ಗಂಟೆಗೆ ವಿವಿಧ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ಇರಲಿದೆ.

ಹಾಗೆ 11:00ಗೆ ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕಲ್ಲಿ ವಿಶೇಷ ವಾಗಿ ಜಾತ್ಯಾತೀತ ಬಹುತ್ವ ಕರ್ನಾಟಕ ಸಂಕಲ್ಪದ ಸರ್ವಜಾತಿ - ಸರ್ವಧರ್ಮ ಸೋದರತ್ವದ ಐಕ್ಯತಾ
ಬಸವ-ಭೀಮ ಸಮಾವೇಶ ನಡೆಯಲಿದೆ.

ಕಾರ್ಯಕ್ರಮ ಉದ್ಘಾಟನೆ ಮೈಸೂರಿನ ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಅವರು ವಹಿಸಲಿಧದಾರೆ,ಇಲಕಲ್ ಗುರುಮಹಾಂತ ಪೂಜ್ಯರು,ತಂಗಡಿಬಪೂಜ್ಯರು ವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ವಿಜಯಾನಂದ ಕಾಶಪ್ಪನವರ ವಹಿಸಲಿದ್ದಾರೆ
ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ಮತ್ತಿತರರ ಮುಖಂಡರು ಆಗಮಿಸಲಿದ್ದು ಆದಕಾರಣ ಸರ್ವಜಾತಿಯ ಜನಾಂಗದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪರಶುರಾಮ್ ಮಹಾರಾಜನವರ ವಿನಂತಿಸಿಕೊಂಡರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ