LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರೈತರು ಪರದಾಟ,ಕೂಡಲೇ ಹಣದಿ ಸಿದ್ದ ಪಡಿಸಿ, ಭೀಮರಾಯ ಮಲಗಾಣ ಒತ್ತಾಯ

Advertisement
ಕಾಳಗಿ : ಪಟ್ಟಣದ ಹೊರವಲಯದ ಕರಿ ಕಟ್ಟಿ ಏರಿಯಾದಲ್ಲಿ ಹಣದಿಗಾಗಿ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಕೊಟ್ಟರು ಯಾವುದೇ ಕ್ರಮ ಕೈಗೊಂಡಿಲ್ಲ.ಈ ವರ್ಷ ಉತ್ತಮ ಮಳೆಯಾಗಿದೆ,ಉಳುಮೆ ಮಾಡಲು ಹೊಲಗಳಿಗೆ ಹೋಗಬೇಕಾದರೆ ಒಂದು ಕಡೆ ಗದ್ದೆ ಇನ್ನೊಂದು ಕಡೆ ಹಳ್ಳವಿದೆ ಮಧ್ಯದಲ್ಲಿ ಹಣದಿ ಇದ್ದು.

ಇದನ್ನು ಸರಿಪಡಿಸಿ ಕೊಟ್ಟರೆ ಸುಮಾರು 500 ರಿಂದ 600 ಎಕರೆಷ್ಟು ಭೂಮಿ ಉಳುಮೆ ಮಾಡಲು ಸಹಾಯವಾಗುತ್ತದೆ ಎಂದು ರೈತರು ಹಲವು ಬಾರಿ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಅವರಿಗೆ ಮನವಿ ಪತ್ರ ಕೊಟ್ಟರು ಸ್ಪಂದಿಸುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಹಲವಾರು ರೈತರು ತಮ್ಮ ಹೊಲ ಗದ್ದೆಗಳಿಗೆ ತೆರಳಲು ದಾರಿಯಲ್ಲಿ ಮುಳ್ಳು ಕಂಠಿ ಬೆಳದಿದ್ದು,ತಮ್ಮ ಹೊಲಗಳಿಗೆ ಹೋಗಲು ರೈತರು ಪರದಾಟ ನಡೆಸುತ್ತಿದ್ದಾರೆ ಕೂಡಲೇ ಹಣದಿ ಸಿದ್ಧಪಡಿಸಬೇಕೆಂದು ಭಾರತೀಯ ಕಿಸಾನ್ ಸಂಘ ತಾಲೂಕು ಅಧ್ಯಕ್ಷ ಭೀಮರಾಯ ಮಲಗಾಣ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಬಲರಾಮ ವಲ್ಲಾಪುರೆ.ರೇವಣಸಿದ್ದ ಪೂಜಾರಿ.ಸುನಿಲ ರಾಜಪುರ.ರಾಜಕುಮಾರ ರಾಸೂರ್ ಇದ್ದರು.

ವರದಿ: ಹಣಮಂತ ಕುಡಹಳ್ಳಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ