Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರು ಪರದಾಟ,ಕೂಡಲೇ ಹಣದಿ ಸಿದ್ದ ಪಡಿಸಿ, ಭೀಮರಾಯ ಮಲಗಾಣ ಒತ್ತಾಯ

Advertisement
ಕಾಳಗಿ : ಪಟ್ಟಣದ ಹೊರವಲಯದ ಕರಿ ಕಟ್ಟಿ ಏರಿಯಾದಲ್ಲಿ ಹಣದಿಗಾಗಿ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಕೊಟ್ಟರು ಯಾವುದೇ ಕ್ರಮ ಕೈಗೊಂಡಿಲ್ಲ.ಈ ವರ್ಷ ಉತ್ತಮ ಮಳೆಯಾಗಿದೆ,ಉಳುಮೆ ಮಾಡಲು ಹೊಲಗಳಿಗೆ ಹೋಗಬೇಕಾದರೆ ಒಂದು ಕಡೆ ಗದ್ದೆ ಇನ್ನೊಂದು ಕಡೆ ಹಳ್ಳವಿದೆ ಮಧ್ಯದಲ್ಲಿ ಹಣದಿ ಇದ್ದು.

ಇದನ್ನು ಸರಿಪಡಿಸಿ ಕೊಟ್ಟರೆ ಸುಮಾರು 500 ರಿಂದ 600 ಎಕರೆಷ್ಟು ಭೂಮಿ ಉಳುಮೆ ಮಾಡಲು ಸಹಾಯವಾಗುತ್ತದೆ ಎಂದು ರೈತರು ಹಲವು ಬಾರಿ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಅವರಿಗೆ ಮನವಿ ಪತ್ರ ಕೊಟ್ಟರು ಸ್ಪಂದಿಸುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಹಲವಾರು ರೈತರು ತಮ್ಮ ಹೊಲ ಗದ್ದೆಗಳಿಗೆ ತೆರಳಲು ದಾರಿಯಲ್ಲಿ ಮುಳ್ಳು ಕಂಠಿ ಬೆಳದಿದ್ದು,ತಮ್ಮ ಹೊಲಗಳಿಗೆ ಹೋಗಲು ರೈತರು ಪರದಾಟ ನಡೆಸುತ್ತಿದ್ದಾರೆ ಕೂಡಲೇ ಹಣದಿ ಸಿದ್ಧಪಡಿಸಬೇಕೆಂದು ಭಾರತೀಯ ಕಿಸಾನ್ ಸಂಘ ತಾಲೂಕು ಅಧ್ಯಕ್ಷ ಭೀಮರಾಯ ಮಲಗಾಣ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಬಲರಾಮ ವಲ್ಲಾಪುರೆ.ರೇವಣಸಿದ್ದ ಪೂಜಾರಿ.ಸುನಿಲ ರಾಜಪುರ.ರಾಜಕುಮಾರ ರಾಸೂರ್ ಇದ್ದರು.

ವರದಿ: ಹಣಮಂತ ಕುಡಹಳ್ಳಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ