Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೂಮಿ, ಅಗ್ನಿ, ವಾಯು, ಆಕಾಶದಿಂದ ತೊಂದರೆಯಾಗಲಿದೆ : ಕೋಡಿ ಶ್ರೀ ಭವಿಷ್ಯ 

Advertisement

ಬೆಂಗಳೂರು: ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರಬಹುದು ಎಂಬ ಆತಂಕದ ನಡುವೆಯೇ ಕೋಡಿ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.


ರಾಜಕೀಯ ವಿದ್ಯಮಾನಗಳ ಬಗ್ಗೆ ಕರಾರುವಾಕ್ ಆಗಿ ಭವಿಷ್ಯ ನುಡಿಯುವ ಕೋಡಿ ಮಠದ ಶ್ರೀಗಳು ಇದೀಗ ಸಿದ್ದರಾಮಯ್ಯ ಭವಿಷ್ಯದ ಬಗ್ಗೆ ಮತ್ತು ದೇಶದಲ್ಲಿ ಆಗಬಹುದಾದ ಪ್ರಕೃತಿ ವಿನಾಶಗಳ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.ನಾನು ಈಗಾಗಲೇ ಹೇಳಿದಂತೆ


ಮಳೆಯಿಂದ ಇನ್ನಷ್ಟು ದೋಷವಾಗಲಿದೆ. ಭೂಮಿ, ಅಗ್ನಿ, ವಾಯು, ಆಕಾಶದಿಂದ ತೊಂದರೆಯಾಗಲಿದೆ. ಇನ್ನೊಂದು ಆಕಾಶದಿಂದ ದೊಡ್ಡ ತೊಂದರೆಯಾಗಲಿದೆ. ಯುದ್ಧದಿಂದ ತೊಂದರೆಯಾಗಬಹುದು. ಮಳೆಯಿಂದಾಗಿ ಇನ್ನೂ ಅನಾಹುತವಾಗಬಹುದು. ಒಂದು ಆಘಾತಕಾರಿ ತೊಂದರೆಯಾಗಬಹುದು. ಅದು ರಾಜನ ಮೇಲೆ ಪರಿಣಾಮ ಬೀರುತ್ತದೆ.


ಕೋರ್ಟ್ ನಲ್ಲಿದೆ. ಈಗ ಇದರ ಬಗ್ಗೆ ಹೇಳುವುದು ಬೇಡ. ನಾನು ಮೂರು ತಿಂಗಳ ಹಿಂದೆಯೇ ಹೇಳಿದ್ದೆ. ಅಭಿಮನ್ಯುವಿನ ಬಿಲ್ಲನ್ನು ಕರ್ಣನ ಕೈಯಲ್ಲಿ ಮೋಸದಿಂದ ದಾರ ಕಟ್ ಮಾಡಿಸ್ತಾರೆ. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮ ಗೆದ್ದ. ಈಗ ಕೃಷ್ಣ ಇಲ್ಲ ದುರ್ಯೋಧನ ಗೆಲ್ತಾನೆ ಎಂದು ಹೇಳಬಲ್ಲೆ. ರಾಜ್ಯ ಮತ್ತು ಕೇಂದ್ರದಲ್ಲಿ ಇದೇ ಆಗುವುದು ಎಂದಿದ್ದಾರೆ.


ಕೋಡಿ ಶ್ರೀಗಳು ಹೇಳಿದ ಭವಿಷ್ಯ ಅನೇಕ ಬಾರಿ ನಿಜವಾಗಿದ್ದು ಇದೆ. ಹೀಗಾಗಿ ಅವರು ಈಗ ಅಧಿಕಾರ ಬದಲಾವಣೆ ಹೇಳಿರುವ ಮಾತುಗಳು ನಿಜವಾಗುತ್ತದೆಯೇ ಎಂದು ನೋಡಬೇಕಿದೆ. ಇನ್ನು, ಯಾವುದೋ ಒಂದು ಅನಾಹುತದಿಂದಾಗಿ ಸ್ಥಾನ ಪಲ್ಲಟವಾಗಬಹುದು ಎಂದು ಪರೋಕ್ಷವಾಗಿ ಸೂಚನೆ ನೀಡಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್