Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೀದರ್ ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ಭೀಕರ ಅಪಘಾತ

Advertisement
ತುರುವೇಕೆರೆ : ತುರುವೇಕೆರೆ ತಾಲ್ಲೂಕಿನ ದೊಡ್ಡ ಶೆಟ್ಟಿಕೆರೆ ಬಳಿ ಭೀಕರ ರಸ್ತೆ ಅಪಘಾತ

ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಇನ್ನೊವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿ

ಕಾರಿನಲ್ಲಿದ್ದ 8 ಮಂದಿಗೆ ತೀವ್ರಗಾಯ.

ಗಾಯಗೊಂಡವರನ್ನು ಬೆಳ್ಳೂರು ಕ್ರಾಸ್ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ನಾಗರೀಕರು

ಹೊಸದುರ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಮೈಸೂರಿನಿಂದ ತುರುವೇಕೆರೆ ಕಡೆಗೆ ಬರುತ್ತಿದ್ದ ಇನ್ನೊವಾ ಕಾರಿಗೆ ನಡುವೆ ದೊಡ್ಡ ಶೆಟ್ಟಿಕೆರೆ ತಿರುವಿನಲ್ಲಿ ಮುಖಾಮುಖಿ ಢಿಕ್ಕಿ ಹೊಡೆದು ಅಪಘಾತ



ಢಿಕ್ಕಿ ರಭಸಕ್ಕೆ ನುಜ್ಜುಗುಜ್ಜಾದ ಇನ್ನೋವಾ ಕಾರು

ಕಳೆದೊಂದು ತಿಂಗಳಿನಿಂದ ಹಲವು ಅಪಘಾತಗಳಿಗೆ ಕಾರಣವಾದ ರಸ್ತೆ

ರಸ್ತೆ ಅಗಲೀಕರಣಕ್ಕೆ ಹಲವು ಬಾರಿ ನಾಗರೀಕರು ಆಗ್ರಹಿಸಿದ್ದರೂ ಸ್ಪಂದಿಸದ ಜನಪ್ರತಿನಿಧಿಗಳು, ಅಧಿಕಾರಿಗಳು

ಅಪಘಾತಕ್ಕೆ ರಸ್ತೆ ಅಗಲೀಕರಣ ಮಾಡದಿರುವುದೇ ಕಾರಣ, ಕೂಡಲೇ ರಸ್ತೆ ಅಗಲೀಕರಣ ಮಾಡಬೇಕೆಂದು ಆಗ್ರಹಿಸಿ ಅಪಘಾತ ಸ್ಥಳದಲ್ಲಿ ನಾಗರೀಕರ ಪ್ರತಿಭಟನೆ.



ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು

ಅಪಘಾತ ಹಾಗೂ ಪ್ರತಿಭಟನೆ ಹಿನ್ನೆಲೆ ಕಿಲೋಮೀಟರುಗಟ್ಟಲೆ ಸಾಲು ನಿಂತಿದ್ದ ವಾಹನಗಳು

ಅಪಘಾತ ಸ್ಥಳಕ್ಕೆ ಆಗಮಿಸಿದ ಪೋಲೀಸರಿಂದ ಪ್ರತಿಭಟನೆ ನಿಲ್ಲಿಸುವಂತೆ ಮನವಿ

ಗಾಯಗೊಂಡವರು ಯಾವ ಊರಿನವರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ