
ಅಧಿಕಾರಿಗಳಿಗೆ ಮನವಿ ಮಾಡಿದರು ನೋಡಿ ನೋಡದಂತೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕೆಂದು ಸ್ಥಳಿಯರು ಮನವಿ ಮಾಡಿಕೊಂಡಿದ್ದಾರೆ.
ವರದಿ: ವೆಂಕಟಪ್ಪ ಕೆ ಸುಗ್ಗಾಲ್

Get latest news updates delivered straight to your WhatsApp.