LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವುದರ ಮೂಲಕ ಹುಟ್ಟು ಹಬ್ಬ ಆಚರಣೆ

Advertisement
ಚಿಂಚೋಳಿ:-ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಚಿಂಚೋಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕಲಬುರಗಿ ಜಿಲ್ಲಾ ವೀರಶೈವ ಸಮಾಜದ ಜಿಲ್ಲಾಧ್ಯಕ್ಷರಾದ ಅರುಣಕುಮಾರ ಎಸ್.ಪಾಟೀಲ ಕೊಡಲಹಂಗರಗಾ,ಹುಟ್ಟು ಹಬ್ಬದ ಅಂಗವಾಗಿ ಚಿಂಚೋಳಿ ತಾಲೂಕು ವೀರಶೈವ ಸಮಾಜದ ವತಿಯಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ಚಿಂಚೋಳಿ ಬಡಿದರ್ಗಾ ಸಜ್ಜಾದೆ ನಶೀನ್ ಸೈಯದ್ ಅಕ್ಬರ್ ಹುಸೈನಿ, ಮತ್ತು ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ. ಮಹಮ್ಮದ ಗಫರ್,ರವರು ರೋಗಿಗಳಿಗೆ ಹಣ್ಣುಗಳನ್ನು ವಿತರಣೆ ಮಾಡಿದರು.



ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷರಾದ ಸಂಜೀವಕುಮಾರ ಪಾಟೀಲ್, ವೀರಶೈವ ಸಮಾಜದ ಗೌರವಾಧ್ಯಕ್ಷರಾದ ರಮೇಶ್ ಪಡಶೆಟ್ಟಿ,ವೀರಶೈವ ಸಮಾಜದ ಪ್ರಧಾನ ಕಾರ್ಯದರ್ಶಿಗಳದ ವೀರೇಶ ದೇಸಾಯಿ ಚಿಮ್ಮಾಇದಲಾಯಿ, ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಪ್ರದೀಪ್ ದೇಶಮುಖ, ರೇವಣಸಿದ್ದಪ್ಪ ದಾದಾಪುರ, ವಿಜಯ್ ಕುಮಾರ್ ಬಳಕೇರಿ, ಚಂದ್ರಶೇಖರ್ ಪಾರ, ಜಗದೀಶ್ ಸಜ್ಜನ್ ಕಲ್ಲೂರ್, ಸಮಾಜದ ಯುವ ಮುಖಂಡರಾದ ಪವನ ಪಾಟೀಲ ದೇಗಲಮಡಿ, ದಯಾನಂದ ಹಿತ್ತಲ, ಈಶ್ವರಪ್ಪ ಕಲಶೆಟ್ಟಿ ಗರಗಪಳ್ಳಿ, ಸುನೀಲ್ ಕಾಳಗಿ, ಮಲ್ಲಿನಾಥ್ ಮೇಲಗಿರಿ, ಚೇತನ್ ಹುಡದಳಿ, ರೇವಣಸಿದ್ದಪ್ಪ ತಡಕಲ್, ಮತ್ತು ಅನೇಕ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಇದ್ದರು.

ವರದಿ: ಸುನಿಲ್ ಸಲಗರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ