Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವುದರ ಮೂಲಕ ಹುಟ್ಟು ಹಬ್ಬ ಆಚರಣೆ

Advertisement
ಚಿಂಚೋಳಿ:-ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಚಿಂಚೋಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕಲಬುರಗಿ ಜಿಲ್ಲಾ ವೀರಶೈವ ಸಮಾಜದ ಜಿಲ್ಲಾಧ್ಯಕ್ಷರಾದ ಅರುಣಕುಮಾರ ಎಸ್.ಪಾಟೀಲ ಕೊಡಲಹಂಗರಗಾ,ಹುಟ್ಟು ಹಬ್ಬದ ಅಂಗವಾಗಿ ಚಿಂಚೋಳಿ ತಾಲೂಕು ವೀರಶೈವ ಸಮಾಜದ ವತಿಯಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ಚಿಂಚೋಳಿ ಬಡಿದರ್ಗಾ ಸಜ್ಜಾದೆ ನಶೀನ್ ಸೈಯದ್ ಅಕ್ಬರ್ ಹುಸೈನಿ, ಮತ್ತು ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ. ಮಹಮ್ಮದ ಗಫರ್,ರವರು ರೋಗಿಗಳಿಗೆ ಹಣ್ಣುಗಳನ್ನು ವಿತರಣೆ ಮಾಡಿದರು.



ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷರಾದ ಸಂಜೀವಕುಮಾರ ಪಾಟೀಲ್, ವೀರಶೈವ ಸಮಾಜದ ಗೌರವಾಧ್ಯಕ್ಷರಾದ ರಮೇಶ್ ಪಡಶೆಟ್ಟಿ,ವೀರಶೈವ ಸಮಾಜದ ಪ್ರಧಾನ ಕಾರ್ಯದರ್ಶಿಗಳದ ವೀರೇಶ ದೇಸಾಯಿ ಚಿಮ್ಮಾಇದಲಾಯಿ, ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಪ್ರದೀಪ್ ದೇಶಮುಖ, ರೇವಣಸಿದ್ದಪ್ಪ ದಾದಾಪುರ, ವಿಜಯ್ ಕುಮಾರ್ ಬಳಕೇರಿ, ಚಂದ್ರಶೇಖರ್ ಪಾರ, ಜಗದೀಶ್ ಸಜ್ಜನ್ ಕಲ್ಲೂರ್, ಸಮಾಜದ ಯುವ ಮುಖಂಡರಾದ ಪವನ ಪಾಟೀಲ ದೇಗಲಮಡಿ, ದಯಾನಂದ ಹಿತ್ತಲ, ಈಶ್ವರಪ್ಪ ಕಲಶೆಟ್ಟಿ ಗರಗಪಳ್ಳಿ, ಸುನೀಲ್ ಕಾಳಗಿ, ಮಲ್ಲಿನಾಥ್ ಮೇಲಗಿರಿ, ಚೇತನ್ ಹುಡದಳಿ, ರೇವಣಸಿದ್ದಪ್ಪ ತಡಕಲ್, ಮತ್ತು ಅನೇಕ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಇದ್ದರು.

ವರದಿ: ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ