
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷರಾದ ಸಂಜೀವಕುಮಾರ ಪಾಟೀಲ್, ವೀರಶೈವ ಸಮಾಜದ ಗೌರವಾಧ್ಯಕ್ಷರಾದ ರಮೇಶ್ ಪಡಶೆಟ್ಟಿ,ವೀರಶೈವ ಸಮಾಜದ ಪ್ರಧಾನ ಕಾರ್ಯದರ್ಶಿಗಳದ ವೀರೇಶ ದೇಸಾಯಿ ಚಿಮ್ಮಾಇದಲಾಯಿ, ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಪ್ರದೀಪ್ ದೇಶಮುಖ, ರೇವಣಸಿದ್ದಪ್ಪ ದಾದಾಪುರ, ವಿಜಯ್ ಕುಮಾರ್ ಬಳಕೇರಿ, ಚಂದ್ರಶೇಖರ್ ಪಾರ, ಜಗದೀಶ್ ಸಜ್ಜನ್ ಕಲ್ಲೂರ್, ಸಮಾಜದ ಯುವ ಮುಖಂಡರಾದ ಪವನ ಪಾಟೀಲ ದೇಗಲಮಡಿ, ದಯಾನಂದ ಹಿತ್ತಲ, ಈಶ್ವರಪ್ಪ ಕಲಶೆಟ್ಟಿ ಗರಗಪಳ್ಳಿ, ಸುನೀಲ್ ಕಾಳಗಿ, ಮಲ್ಲಿನಾಥ್ ಮೇಲಗಿರಿ, ಚೇತನ್ ಹುಡದಳಿ, ರೇವಣಸಿದ್ದಪ್ಪ ತಡಕಲ್, ಮತ್ತು ಅನೇಕ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಇದ್ದರು.
ವರದಿ: ಸುನಿಲ್ ಸಲಗರ

