Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿಯವರನ್ನು ಯಾರೂ ಅಲ್ಲಾಡಿಸಲು ಆಗೊದಿಲ್ಲಾ : ಬಿಜೆಪಿ ಅಬ್ಯರ್ಥಿ ಜಗದೀಶ ಶೆಟ್ಟರ.

Advertisement
ಗೋಕಾಕ : -ತಾಲೂಕಿನ ಅಂಕಲಗಿಯಲ್ಲಿ ಬೆಳಗಾವಿ ಮತಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಬ್ಯರ್ಥಿ ಜಗದೀಶ ಶೆಟ್ಟರ ಮತ್ತು ಶಾಸಕ ರಮೇಶ ಜಾರಕಿಹೋಳಿಯವರು ರೋಡ ಮೂಲಕ ಮತಯಾಚನೆ ಮಾಡಿದರು.



ಅಂಕಲಗಿ ಗ್ರಾಮದ ಹೊರವಲಯದಲ್ಲಿ ಪ್ರಚಾರಾರ್ಥ ಸಭೆಯಲ್ಲಿ ಜಗದೀಶ ಶೆಟ್ಟರ ಇವರು ಮಾತನಾಡಿ ಕಾಂಗ್ರೆಸ್ಸಿನವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತಿದ್ದಾರೆ,
ಬೆಳಗಾವಿಗೆ ಮೋದಿ ಬಂದು ಹೋದ ನಂತರ ಕಾಂಗ್ರೇಸ್ಸಿನವರಿಗೆ ಭಯ ಶುರುವಾಗಿದೆ.ನರೇಂದ್ರ ಮೋದಿಯವರು ಎಲ್ಲರಿಗೂ ಬೇಕು.



ಕಾಂಗ್ರೆಸ್ಸ ಸರಕಾರ ಬಂದಾಗಿನಿಂದ ಕಾನೂನು ಸುವವ್ಯಸ್ಥೆ ಹದಗೆಟ್ಟಿದೆ ಅದರ ಹೊತೆಯಲ್ಲಿ ಅಲ್ಪಸಂಖ್ಯಾತರಿಗೆ  ,ಪುಷ್ಟಿಕರಣ ನೀಡುವ ಕೆಲಸ ಕಾಂಗ್ರೆಸ್ ಮಾಡ್ತಾಯಿದೆ.

ಈಗಾಗಲೆ ಮುಖ್ಯ ಮಂತ್ರಿಯವರು ಬೇರೆಯವರು ಬಂದು ಹೋಗಿದ್ದಾರೆ.ಆದರೂ ಮೋದಿಯವರನ್ನು ಯಾರೂ ಅಲ್ಲಾಡಿಸಲು ಆಗೊದಿಲ್ಲಾ,
ನಾನೂ ಹೊರಗಿನವನಲ್ಲಾ 30 ವರ್ಷದಿಂದ ಇಲ್ಲಿನ ನಂಟು ಇದೆ.ಈ ಬಾರಿ ಬಿಜೆಪಿ ಅಧಿಕೃತ ಅಬ್ಯರ್ಥಿಯಾದ ನನ್ನನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.

 

ವರದಿ:-ಮನೋಹರ ಮೇಗೆರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ