Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಭರ್ಜರಿ ರೋಡ್ ಶೋ

Advertisement
ಚಾಮರಾಜನಗರ :-ಯಳಂದೂರು. ಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯ ಅಭ್ಯರ್ಥಿ ಎಸ್ ಬಾಲರಾಜು. ಮತಯಾಚನೆ ಮಾಡಿದರು.

ಬಿಜೆಪಿ ತಾಲ್ಲೂಕು ಮಂಡಲದ ಕಾರ್ಯಕರ್ತರು, ಮುಖಂಡರು ಜೊತೆಗೂಡಿ ಪಟ್ಟಣದ ನಾಡ ಮೇಗಲಮ್ಮ ದೇವಾಲಯದಿಂದ ಪ್ರಮುಖ ರಸ್ತೆಗಳ ಮೂಲಕ ಬೃಹತ್ ರೋಡ್ ಶೋ ನಡೆಸಿದರು.



ಪಟ್ಟಣದ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಗೆ ಮಾಜಿ ಶಾಸಕ ಎನ್. ಮಹೇಶ ಹಾಗೂ ಅಭ್ಯರ್ಥಿ ಎಸ್ ಬಾಲರಾಜು, ಹಾಗೂ ಮುಖಂಡರು ಮಾಲಾರ್ಪಣೆ ಮಾಡಿದರು.

ಮತಯಾಚನೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಮಾತನಾಡಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಜಿ ಅವರು ಹತ್ತು ವರ್ಷಗಳ ಕಾಲ ಉತ್ತಮ ಆಡಳಿತವನ್ನು ನೀಡಿದ್ದಾರೆ, ನಾನು ನಿಮ್ಮ ಕ್ಷೇತ್ರದವನು, ನಿಮ್ಮ ಮನೆ ಮಗನು, ನಿಮ್ಮ ಗ್ರಾಮದಲ್ಲಿ ಹುಟ್ಟಿ ಬೆಳೆದು ಈ ಮಟ್ಟಕ್ಕೆ ಬಂದಿದ್ದೇನೆ, ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಕೊಡಿ,

ಈ ಯಿಂದೆ ನನ್ನ 3 ವರ್ಷದ ಅವಧಿಯಲ್ಲಿ ಪಟ್ಟಣದ ಬಸ್ ನಿಲ್ದಾಣ, ಡಿಗ್ರಿ ಕಾಲೇಜ್,ಕುಡಿಯುವ ನೀರು, ಇದರ ಜೊತೆ ಇನ್ನೂ ಹತ್ತು ಹಲವು ಕಾರ್ಯಕ್ರಮಗಳನ್ನು ನನ್ನ, ಕ್ಷೇತ್ರಕ್ಕೆ ಮಾಡಿದ್ದೇನೆ, ಹಾಗಾಗಿ ತಮ್ಮ ಅಮೂಲ್ಯವಾದ ಮತವನ್ನು ನನ್ನ ಕ್ರಮ ಸಂಖ್ಯೆ 2ರ ಕಮಲದ ಗುರುತಿಗೆ ನಿಮ್ಮ ಪ್ರೀತಿಯ ಮತವನ್ನು ಹಾಕಿ ನನ್ನನ್ನು ಪಾರ್ಲಿಮೆಂಟಿಗೆ ಕಳಿಸಿಕೊಡಬೇಕೆಂದು ತಮ್ಮಲ್ಲಿ ಬೇಡಿಕೊಳ್ಳುತ್ತೇನೆ.

ನರೇಂದ್ರ ಮೋದಿ ರವರು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ಯನ್ನು ನೀಡಿದ್ದಾರೆ. ದೇಶದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ವಿಶೇಷವಾದ ಕಾಯ್ದೆಗಳನ್ನು ಜಾರಿ ಮಾಡಿದ್ದಾರೆ. ಆದ್ದರಿಂದ ಮತ್ತೊಮ್ಮೆ ಮೋದಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಆಗಾಗಿ ಈ ಚುನಾವಣೆ ಯಲ್ಲಿ ನನ್ನನ್ನು ಅತೀ ಹೆಚ್ಚು ಮತಗಳನ್ನ ನೀಡಿ ಗೆಲ್ಲಿಸಬೇಕೆಂದು ತಿಳಿಸಿದರು

ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಅನಿಲ್, ಕಾರ್ಯದರ್ಶಿ ಕೆಂಪರಾಜು,ರೈತ ಮುರ್ಚಾ ಜಿಲ್ಲಾ ಪ್ರದಾನ ಕಾರ್ಯದರ್ಶಿ ಕೋಮಾರಣಪುರ ಚಂದ್ರು,ಚಾಮುಲ್ ಅಧ್ಯಕ್ಷ ನಾಗೇಂದ್ರ, ಮಾಜಿ ಮಂಡಲ ಅಧ್ಯಕ್ಷ ಮಹೇಶ್, ಮಾಜಿ ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ರವೀಶ್ ಲೋಕೇಶ್, ಮಾಂಬಳ್ಳಿ ರಾಮಣ್ಣ, ಯರಿಯೂರು ಚಂದ್ರಶೇಖರ್, ಬಿಜೆಪಿ ಕಾರ್ಯಕರ್ತರು,ಯುವಕರು, ಮುಖಂಡರು ಹಾಗೂ ಸಾರ್ವಜನಿಕರು ಹಾಜರಿದ್ದರು.

ವರದಿ: ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ