Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಭರ್ಜರಿ ರೋಡ್ ಶೋ

Advertisement
ಚಾಮರಾಜನಗರ :-ಯಳಂದೂರು. ಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯ ಅಭ್ಯರ್ಥಿ ಎಸ್ ಬಾಲರಾಜು. ಮತಯಾಚನೆ ಮಾಡಿದರು.

ಬಿಜೆಪಿ ತಾಲ್ಲೂಕು ಮಂಡಲದ ಕಾರ್ಯಕರ್ತರು, ಮುಖಂಡರು ಜೊತೆಗೂಡಿ ಪಟ್ಟಣದ ನಾಡ ಮೇಗಲಮ್ಮ ದೇವಾಲಯದಿಂದ ಪ್ರಮುಖ ರಸ್ತೆಗಳ ಮೂಲಕ ಬೃಹತ್ ರೋಡ್ ಶೋ ನಡೆಸಿದರು.



ಪಟ್ಟಣದ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಗೆ ಮಾಜಿ ಶಾಸಕ ಎನ್. ಮಹೇಶ ಹಾಗೂ ಅಭ್ಯರ್ಥಿ ಎಸ್ ಬಾಲರಾಜು, ಹಾಗೂ ಮುಖಂಡರು ಮಾಲಾರ್ಪಣೆ ಮಾಡಿದರು.

ಮತಯಾಚನೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಮಾತನಾಡಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಜಿ ಅವರು ಹತ್ತು ವರ್ಷಗಳ ಕಾಲ ಉತ್ತಮ ಆಡಳಿತವನ್ನು ನೀಡಿದ್ದಾರೆ, ನಾನು ನಿಮ್ಮ ಕ್ಷೇತ್ರದವನು, ನಿಮ್ಮ ಮನೆ ಮಗನು, ನಿಮ್ಮ ಗ್ರಾಮದಲ್ಲಿ ಹುಟ್ಟಿ ಬೆಳೆದು ಈ ಮಟ್ಟಕ್ಕೆ ಬಂದಿದ್ದೇನೆ, ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಕೊಡಿ,

ಈ ಯಿಂದೆ ನನ್ನ 3 ವರ್ಷದ ಅವಧಿಯಲ್ಲಿ ಪಟ್ಟಣದ ಬಸ್ ನಿಲ್ದಾಣ, ಡಿಗ್ರಿ ಕಾಲೇಜ್,ಕುಡಿಯುವ ನೀರು, ಇದರ ಜೊತೆ ಇನ್ನೂ ಹತ್ತು ಹಲವು ಕಾರ್ಯಕ್ರಮಗಳನ್ನು ನನ್ನ, ಕ್ಷೇತ್ರಕ್ಕೆ ಮಾಡಿದ್ದೇನೆ, ಹಾಗಾಗಿ ತಮ್ಮ ಅಮೂಲ್ಯವಾದ ಮತವನ್ನು ನನ್ನ ಕ್ರಮ ಸಂಖ್ಯೆ 2ರ ಕಮಲದ ಗುರುತಿಗೆ ನಿಮ್ಮ ಪ್ರೀತಿಯ ಮತವನ್ನು ಹಾಕಿ ನನ್ನನ್ನು ಪಾರ್ಲಿಮೆಂಟಿಗೆ ಕಳಿಸಿಕೊಡಬೇಕೆಂದು ತಮ್ಮಲ್ಲಿ ಬೇಡಿಕೊಳ್ಳುತ್ತೇನೆ.

ನರೇಂದ್ರ ಮೋದಿ ರವರು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ಯನ್ನು ನೀಡಿದ್ದಾರೆ. ದೇಶದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ವಿಶೇಷವಾದ ಕಾಯ್ದೆಗಳನ್ನು ಜಾರಿ ಮಾಡಿದ್ದಾರೆ. ಆದ್ದರಿಂದ ಮತ್ತೊಮ್ಮೆ ಮೋದಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಆಗಾಗಿ ಈ ಚುನಾವಣೆ ಯಲ್ಲಿ ನನ್ನನ್ನು ಅತೀ ಹೆಚ್ಚು ಮತಗಳನ್ನ ನೀಡಿ ಗೆಲ್ಲಿಸಬೇಕೆಂದು ತಿಳಿಸಿದರು

ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಅನಿಲ್, ಕಾರ್ಯದರ್ಶಿ ಕೆಂಪರಾಜು,ರೈತ ಮುರ್ಚಾ ಜಿಲ್ಲಾ ಪ್ರದಾನ ಕಾರ್ಯದರ್ಶಿ ಕೋಮಾರಣಪುರ ಚಂದ್ರು,ಚಾಮುಲ್ ಅಧ್ಯಕ್ಷ ನಾಗೇಂದ್ರ, ಮಾಜಿ ಮಂಡಲ ಅಧ್ಯಕ್ಷ ಮಹೇಶ್, ಮಾಜಿ ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ರವೀಶ್ ಲೋಕೇಶ್, ಮಾಂಬಳ್ಳಿ ರಾಮಣ್ಣ, ಯರಿಯೂರು ಚಂದ್ರಶೇಖರ್, ಬಿಜೆಪಿ ಕಾರ್ಯಕರ್ತರು,ಯುವಕರು, ಮುಖಂಡರು ಹಾಗೂ ಸಾರ್ವಜನಿಕರು ಹಾಜರಿದ್ದರು.

ವರದಿ: ಸ್ವಾಮಿ ಬಳೇಪೇಟೆ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ