Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯವರು ರಕ್ತ ಪಿಪಾಸುಗಳು : ಪ್ರಿಯಾಂಕ್ ಖರ್ಗೆ 

Advertisement
ಬೆಂಗಳೂರು : ಭಾರತೀಯ ಜನತಾ ಪಕ್ಷದವರು ರಕ್ತ ಪಿಪಾಸುಗಳು. ಬಿಜೆಪಿಯವರು ಅಮಾಯಕರ ಹೆಸರಲ್ಲಿ ರಾಜಕೀಯ ಲಾಭ ಪಡೆಯುವವರು. ಮಾಧ್ಯಮಗಳ ಮುಂದೆ ಹಾಗಾಗಿದೆ ಹೀಗಾಗಿದೆ ಎಂದು ಹೇಳಿಕೆ ಕೊಡುತ್ತಾರೆ.

ನಿಮ್ಮಿಂದ ತಪ್ಪಾದಾಗಲೂ ಹಾಗೆ ಮಾತನಾಡಬೇಕಲ್ವಾ? ಇಂದು ನವೆಂಬರ್ 8 ನೋಟು ಅಮಾನೀಕರಣ ವರ್ಷಾಚರಣೆ.ಬಿಜೆಪಿಯವರು ಇದರ ಸಂಭ್ರಮಾಚರಣೆ ಮಾಡಿದ್ದೀರಾ? ಇಲ್ಲ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕಪ್ಪು ಹಣ ವಾಪಸ್ ತರುವ ನೋಟು ಅಮಾನೀಕರಣ ಎಂದು ಹೇಳಿದ್ದರು.

ಕಪು ಹಣ ವಾಪಸ್ ಬಂತಾ? ಬ್ಯಾಂಕ್ ಎಟಿಎಂ ಮುಂದೆ ಸರತಿ ಸಾಲಿನಲ್ಲಿ ನಿಂತವರು ಎಷ್ಟು ಜನ ಹೇಳಿ? ನರೇಂದ್ರ ಮೋದಿ ಅವರಷ್ಟು ದೊಡ್ಡ ಸುಳ್ಳುಗಾರ ಮತ್ತೊಬ್ಬರಿಲ್ಲ. ನರೇಂದ್ರ ಮೋದಿ ಬಿಜೆಪಿಯವರು ಸುಳಿನ ಫ್ಯಾಕ್ಟರಿ ಇಟ್ಟುಕೊಂಡಿದ್ದಾರೆ ಎಂದು ಕಿಡಿ ಕಾರಿದರು.

2022 ರಲ್ಲಿ ಹಾವೇರಿಯ ರೈತ ಆತ್ಮಹತ್ಯೆಗೆ ಶರಣಾಗಿದ್ದರು.ಆಗ ಬಿಜೆಪಿ ಅಧಿಕಾರದಲ್ಲಿ ಇತ್ತು. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದರು. ಅಂದು ಸಿಎಂ ಆಗಿದ್ದ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದ.

ಸಿಎಂ ತವರು ಜಿಲ್ಲೆಯಲ್ಲಿ ರೈತ ಆತ್ಮಹತ್ಯೆ ಆದಾಗ ಬಿಜೆಪಿ ಏನು ಮಾಡುತ್ತಿತ್ತು? ಬಿಜೆಪಿಯವರು ಕುರ್ಚಿಗಾಗಿ ಮುಸ್ಲಿಮರನ್ನು ಅಷ್ಟೇ ಬಲಿ ಕೊಡುವುದಿಲ್ಲ ಬೇರೆ ಸಮುದಾಯದವರನ್ನು ಕೂಡ ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತಾರೆ ಎಂದರು.

ರಾಜ್ಯದಲ್ಲಿ ನಾವು ವಕ್ಫ್ ಆಸ್ತಿ ಪತ್ತೆ ಹಚ್ಚಿ ರಕ್ಷಣೆ ಮಾಡುತ್ತೇವೆ. ಜಿಪಿಎಸ್ ಮಾದರಿಯಲ್ಲಿ ವಕ್ಫ್ ಆಸ್ತಿಯನ್ನು ಪತ್ತೆ ಹಚ್ಚುತ್ತೇವೆ ವಕ್ಫ್ ಆಸ್ತಿ ಒತ್ತುವರಿ ಮಾಡುವುದಾಗಿ ನಿಮ್ಮ ಸರ್ಕಾರ ಹೇಳಿತ್ತು. ಜಂಟಿ ಸದನ ಸಮಿತಿಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅದು ಜಂಟಿ ಸದನ ಸಮಿತಿ ಅಲ್ಲ.

ಬಿಜೆಪಿ ಸಮಿತಿ. ಅವರೊಬ್ಬರೇ ಹೇಗೆ ಬಂದರು?ಸಮಿತಿ ಸದಸ್ಯರು ಯಾಕೆ ಬರಲಿಲ್ಲ ಜಂಟಿ ಸಮಿತಿ ಸದನ ಸಮಿತಿಯ ರಾಜಕೀಯ ಪ್ರೇರಿತವಾಗಿದೆ. ಉಪಚುನಾವಣೆಯ ಸಂದರ್ಭದಲ್ಲಿ ಜೆಪಿಸಿ ಅಧ್ಯಕ್ಷರು ಬಂದಿದ್ದು ಹೇಗೆ? ಎಂದು ರಾಜ್ಯಕ್ಕೆ ಜೆಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ಬಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ