Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಗಿ ಬಿಜೆಪಿ ನಾಯಕ 'ಕವಿಂದರ್ ಗುಪ್ತಾ' ನೇಮಕ

Advertisement
ನವದೆಹಲಿ : ರಾಷ್ಟ್ರಪತಿ ದೌಪದಿ ಮುರ್ಮು ಸೋಮವಾರ ಬಿಜೆಪಿ ನಾಯಕ ಕವಿಂದರ್ ಗುಪ್ತಾ ಅವರನ್ನ ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿದ್ದಾರೆ ಮತ್ತು ಹರಿಯಾಣ ಮತ್ತು ಗೋವಾಗೆ ಹೊಸ ರಾಜ್ಯಪಾಲರನ್ನ ನೇಮಿಸಿದ್ದಾರೆ.

ಲಡಾಖ್‌ನ ಹಾಲಿ ಲೆಫ್ಟಿನೆಂಟ್ ಗವರ್ನರ್ ಬ್ರಿಗೇಡಿಯರ್ (ಡಾ) ಬಿಡಿ ಮಿಶ್ರಾ (ನಿವೃತ್ತ) ಅವರು ರಾಷ್ಟ್ರಪತಿಗಳಿಗೆ ತಮ್ಮ ರಾಜೀನಾಮೆಯನ್ನ ಸಲ್ಲಿಸಿದ್ದಾರೆ.

ರಾಷ್ಟ್ರಪತಿಗಳು, ಪ್ರೊ. ಆಶಿಮ್ ಕುಮಾರ್ ಘೋಷ್ ಅವರನ್ನ ಹರಿಯಾಣ ರಾಜ್ಯಪಾಲರನ್ನಾಗಿ ಮತ್ತು ಪುಸಪತಿ ಅಶೋಕ್‌ ಗಜಪತಿ ರಾಜು ಅವರನ್ನು ಗೋವಾ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ.

ರಾಷ್ಟ್ರಪತಿಗಳ ಹೊಸ ನಿರ್ಧಾರಗಳ ಸರಣಿಯಲ್ಲಿ ಈ ಹೊಸ ನೇಮಕಾತಿಗಳು ಬಂದಿವೆ. ಒಂದು ದಿನದ ಹಿಂದೆ, ಅವರು ರಾಜ್ಯಸಭೆಗೆ ನಾಲ್ವರು ಹೊಸ ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದರು, ಇದರಲ್ಲಿ ಮಾಜಿ ರಾಜತಾಂತ್ರಿಕ ಹರ್ಷ್ ಶಿಂಗ್ಲಾ, ಖ್ಯಾತ ವಕೀಲ ಉಜ್ವಲ್ ನಿಕಮ್, ಇತಿಹಾಸಕಾರ ಮೀನಾಕ್ಷಿ ಜೈನ್ ಮತ್ತು ಕೇರಳ ಶಿಕ್ಷಕಿ ಸದಾನಂದನ್ ಮಾಸ್ಟರ್ ಸೇರಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್