
ಗೋ ಹತ್ಯೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ನಿರ್ಲಕ್ಷೇತ್ರಯನ್ನು ತೀವ್ರವಾಗಿ ಖಂಡಿಸಿದರು ಪ್ರತಿಭಟನೆಯಲ್ಲಿ ಬಾರಿ ಸಂಖ್ಯೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಗೋಹತ್ಯೆಗೆ ತಡೆಯೊಡ್ಡಿ ಎಂಬ ಘೋಷಣೆಗಳನ್ನು ಕೂಗಿದರು ಪ್ರತಿಭಟನೆಯು
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷರ ಮಾರ್ಗದರ್ಶನದಲ್ಲಿ ನಡೆದಿತ್ತು ಈ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಮುಖಂಡರುಗಳು ಭಾಗವಹಿಸಿದ್ದರು
ಈ ಸಂದರ್ಭದಲ್ಲಿ ನಗರದ ಶಾಸಕರು ಬಿಜೆಪಿ ಜಿಲ್ಲಾಧ್ಯಕ್ಷ ಡಾಕ್ಟರ್ ಶಿವರಾಜ ಪಾಟೀಲ್. ಎನ್ ಶಂಕ್ರಪ್ಪ. ರವೀಂದ್ರಜಿಲ್ದಾರ್. ಆಂಜನೇಯ ಕಡಗೊಲ್. ಬಿಜೆಪಿಯ ಮಂಡಲಾ ಅಧ್ಯಕ್ಷರು ನಗರ ಘಟಕ ಅಧ್ಯಕ್ಷರು ಬಿಜೆಪಿ ಕಾರ್ಯಕರ್ತರು ಬಿಜೆಪಿ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ: ಗಾರಲದಿನ್ನಿ ವೀರನಗೌಡ

