Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ವಿರೋಧಿ ಕಾಂಗ್ರೆಸ್ ವಿರುದ್ಧ ಬಿಜೆಪಿ  ಪ್ರತಿಭಟನೆ

Advertisement

ಸಿಂಧನೂರು : ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸೋಮವಾರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ರಸ್ತೆ ತಡೆದು ಕಾಂಗ್ರೆಸ್ ಮತ್ತು ಮಿತ್ರ ಪಕ್ಷದ ವಿರುದ್ಧ ಜನಕ್ರೋಶ ವ್ಯಕ್ತಪಡಿಸಿ ಮಹಿಳೆಯರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಅಡ್ಡಗಳು ಆಗಿರುವುದು ಖಂಡನೆಯ ಮಹಿಳಾ ವಿರೋಧಿ ಧೋರಣೆ ಅನುಸರಿಸುತ್ತಿರುವ ಕಾಂಗ್ರೆಸ್ಸಿಗೆ ಮುಂದಿನ ಚುನಾವಣೆಯಲ್ಲಿ ಮಹಿಳಾ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

 
ಈ ವೇಳೆ  ಬಿಜೆಪಿ ನಗರ ಘಟಕ ಅಧ್ಯಕ್ಷ ಸಿದ್ರಾಮೇಶ್ ಮನ್ನಾಪುರ. ಗ್ರಾಮೀಣ ಘಟಕ ಅಧ್ಯಕ್ಷ ವೆಂಕೋಬ್ ನಾಯಕ. ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ದೊಡ್ಡ ಬಸವರಾಜ. ಗ್ರಾಮೀಣ ಮಹಿಳಾ ಘಟಕ ಅಧ್ಯಕ್ಷೇ ಮಾನಂದ ಛೆತ್ರಪ್ಪ. ನಗರ ಮೋರ್ಚಾ ಮಹಿಳಾ ಘಟಕ ಅಧ್ಯಕ್ಷೇ ಶಿವಮ್ಮ ಅಂಬಿಗೇರ. ಮಹಿಳಾ ಮುಖಂಡರಾದ ಪ್ರೇಮ ಸಿದ್ದಾಂತಿಮಠ. ಶೈಲಜಾ ಷಡಕ್ಷರಪ್ಪ. ಮುಖಂಡರಾದ ಕೆ. ರಾಜಶೇಖರ. ಎಸ್ ಎಸ್. ಹಿರೇಮಠ. ಲಿಂಗರಾಜ ಹೂಗಾರ್. ಮುತ್ತು ಬರ್ಸಿ. ಸಿದ್ದು ಹೂಗಾರ್. ಸಿರಾಜ್ ಪಾಷಾ. ರವಿ ರಾಠೋಡ್ ಸೇರಿದಂತೆ ಇನ್ನೂ ಅನೇಕರು ಇದ್ದರು.

ವರದಿ:ಬಸವರಾಜ ಬುಕ್ಕನಹಟ್ಟಿ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
40 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎಬದಲಾಗಿದೆ 10 ರೂ. 20 ರೂ. ನೋಟು : ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಕಾರ್ಯಕರ್ತರ ಗಲಾಟೆ ಮಹೀಂದ್ರಾ XUV300 ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆಸ್ವಾತಂತ್ರ್ಯ ಸಂಭ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ : ಶಾಸಕ ಎಂ.ಟಿ.ಕೃಷ್ಣಪ್ಪ ಕರೆವಿಶೇಷಚೇತನರಿಗೆ ವ್ಹೀಲ್ ಛೇರ್, ಮೆಡಿಕಲ್ ಕಿಟ್ ವಿತರಣೆಆಹಾರ ಸುರಕ್ಷತಾ ವಿಭಾಗದಲ್ಲಿ ಖಾಲಿಯಿರುವ 84 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ವಿರೋಧ ಪಕ್ಷಗಳ ತೀವ್ರ ಗದ್ದಲ ನಡುವೆಯೇ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಧೇಯಕ ಮಂಡನೆ ಸಾವಿನಲ್ಲೂ ಒಂದಾದ ದಂಪತಿ : 45 ವರ್ಷಗಳ ದಾಂಪತ್ಯ ಇನ್ನಿಲ್ಲ ದಾಸರಹಳ್ಳಿಯಲ್ಲಿ ವಿಜೃಂಭಣೆಯಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ 9ನೇ ವರ್ಷದ ಜಾತ್ರಾ ಮಹೋತ್ಸವ